ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ ಉಂಟಾಗಿರವುದು ಬೆಳಕಿಗೆ ಬಂದಿದೆ. ದೇವಾಸ್ಥಾನದ ಒಳಗೆ ಯಾವುದೇ ರೀತಿಯ ಎಲೆಕ್ಟಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗಲು ನಿಷೇಧಿಸಲಾಗಿದ್ದರೂ, ಭಕ್ತನೊಬ್ಬ ಚಿನ್ನದ ಲೇಪಿತ ಅನಂದ ನಿಲಯಂ ಹಾಗೂ ಗರ್ಭಗುಡಿಯ ಸುತ್ತಲಿನ ಭಾಗಗಳನ್ನು ತನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿರುವ ಸಂಗಾತಿ ತಿಳಿದುಬಂದಿದೆ.
ಈ ವಿಡಿಯೋ ಇಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು. ಇದರ ಬಗ್ಗೆ ದೇವಸ್ಥಾನ ಮಂಡಳಿಯು ತನಿಖೆಗೆ ಆದೇಶಿಸಿದ್ದು, ಪ್ರಾಥಮಿಕ ಹಂತದಲ್ಲಿ ಭದ್ರತಾ ಲೋಪವನ್ನು ತಡೆಗಟ್ಟುವಲ್ಲಿ ವಿಫಲವಾದ ಕಾರಣ ದೇವಸ್ಥಾನ ಭದ್ರತಾ ವಿಭಾಗವ ತನಿಖೆ ಎದುರಿಸಬೇಕಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…