ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ ಉಂಟಾಗಿರವುದು ಬೆಳಕಿಗೆ ಬಂದಿದೆ. ದೇವಾಸ್ಥಾನದ ಒಳಗೆ ಯಾವುದೇ ರೀತಿಯ ಎಲೆಕ್ಟಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗಲು ನಿಷೇಧಿಸಲಾಗಿದ್ದರೂ, ಭಕ್ತನೊಬ್ಬ ಚಿನ್ನದ ಲೇಪಿತ ಅನಂದ ನಿಲಯಂ ಹಾಗೂ ಗರ್ಭಗುಡಿಯ ಸುತ್ತಲಿನ ಭಾಗಗಳನ್ನು ತನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿರುವ ಸಂಗಾತಿ ತಿಳಿದುಬಂದಿದೆ.
ಈ ವಿಡಿಯೋ ಇಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು. ಇದರ ಬಗ್ಗೆ ದೇವಸ್ಥಾನ ಮಂಡಳಿಯು ತನಿಖೆಗೆ ಆದೇಶಿಸಿದ್ದು, ಪ್ರಾಥಮಿಕ ಹಂತದಲ್ಲಿ ಭದ್ರತಾ ಲೋಪವನ್ನು ತಡೆಗಟ್ಟುವಲ್ಲಿ ವಿಫಲವಾದ ಕಾರಣ ದೇವಸ್ಥಾನ ಭದ್ರತಾ ವಿಭಾಗವ ತನಿಖೆ ಎದುರಿಸಬೇಕಾಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…