ತಿರುಪತಿ ತಿಮ್ಮಪ್ಪನ ದರ್ಶನದಲ್ಲಿ ನಕಲಿ ಟಿಕೆಟ್ ಮಾರಾಟ | ಟಿಟಿಡಿ ಸಿಬ್ಬಂದಿ ಕೃತ್ಯದಲ್ಲಿ ಭಾಗಿ |

January 6, 2022
8:25 PM

ತಿರುಪತಿ ತಿಮ್ಮಪ್ಪನ ದರ್ಶನವನ್ನು ಮಾಡಲು ಭಕ್ತಾದಿಗಳಿಗೆ ಟಿಕೆಟ್‌ಗಳನ್ನು ಟಿಟಿಡಿ ನೀಡುತ್ತಿತ್ತು. ಆದರೆ ಅದನ್ನೇ ಬಂಡಾವಾಳವನ್ನಾಗಿಸಿಕೊಂಡು ಕೆಲವರು ಈ ಟಿಕೆಟ್‌ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ.

ತೆಲಂಗಾಣದ ಭಕ್ತರಿಗೆ 300 ರೂಪಾಯಿಯ ಟಿಕೆಟ್‌ನ್ನು 3,300 ರೂ.ಗೆ ನೀಡಲಾಗಿದೆ ಹಾಗೂ ಇನ್ನೂ ಕೆಲವರಿಗೆ 300 ರೂ ಮುಖಬೆಲೆಯ ವಿಶೇಷ ದರ್ಶದ ಟಿಕೆಟ್‌ನ್ನು 7 ಸಾವಿರ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಎ.ಕೃಷ್ಣರಾವ್, ಅರುಣ್, ಬಾಲಾಜಿ ಸೇರಿದಂತೆ 7 ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ವಿಷಯದಲ್ಲಿ ಮಧ್ಯವರ್ತಿ ಹಾಗೂ ಟಿಟಿಡಿ ಸಿಬ್ಬಂದಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್
April 25, 2026
9:16 PM
by: ದ ರೂರಲ್ ಮಿರರ್.ಕಾಂ
13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ
April 24, 2026
7:24 AM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್
ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ
April 23, 2026
2:41 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror