ತಿರುಪತಿ ತಿಮ್ಮಪ್ಪನ ದರ್ಶನದಲ್ಲಿ ನಕಲಿ ಟಿಕೆಟ್ ಮಾರಾಟ | ಟಿಟಿಡಿ ಸಿಬ್ಬಂದಿ ಕೃತ್ಯದಲ್ಲಿ ಭಾಗಿ |

January 6, 2022
8:25 PM

ತಿರುಪತಿ ತಿಮ್ಮಪ್ಪನ ದರ್ಶನವನ್ನು ಮಾಡಲು ಭಕ್ತಾದಿಗಳಿಗೆ ಟಿಕೆಟ್‌ಗಳನ್ನು ಟಿಟಿಡಿ ನೀಡುತ್ತಿತ್ತು. ಆದರೆ ಅದನ್ನೇ ಬಂಡಾವಾಳವನ್ನಾಗಿಸಿಕೊಂಡು ಕೆಲವರು ಈ ಟಿಕೆಟ್‌ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ.

Advertisement

ತೆಲಂಗಾಣದ ಭಕ್ತರಿಗೆ 300 ರೂಪಾಯಿಯ ಟಿಕೆಟ್‌ನ್ನು 3,300 ರೂ.ಗೆ ನೀಡಲಾಗಿದೆ ಹಾಗೂ ಇನ್ನೂ ಕೆಲವರಿಗೆ 300 ರೂ ಮುಖಬೆಲೆಯ ವಿಶೇಷ ದರ್ಶದ ಟಿಕೆಟ್‌ನ್ನು 7 ಸಾವಿರ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಎ.ಕೃಷ್ಣರಾವ್, ಅರುಣ್, ಬಾಲಾಜಿ ಸೇರಿದಂತೆ 7 ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ವಿಷಯದಲ್ಲಿ ಮಧ್ಯವರ್ತಿ ಹಾಗೂ ಟಿಟಿಡಿ ಸಿಬ್ಬಂದಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror