ತಿರುಪತಿ ತಿಮ್ಮಪ್ಪನ ದರ್ಶನವನ್ನು ಮಾಡಲು ಭಕ್ತಾದಿಗಳಿಗೆ ಟಿಕೆಟ್ಗಳನ್ನು ಟಿಟಿಡಿ ನೀಡುತ್ತಿತ್ತು. ಆದರೆ ಅದನ್ನೇ ಬಂಡಾವಾಳವನ್ನಾಗಿಸಿಕೊಂಡು ಕೆಲವರು ಈ ಟಿಕೆಟ್ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ.
ತೆಲಂಗಾಣದ ಭಕ್ತರಿಗೆ 300 ರೂಪಾಯಿಯ ಟಿಕೆಟ್ನ್ನು 3,300 ರೂ.ಗೆ ನೀಡಲಾಗಿದೆ ಹಾಗೂ ಇನ್ನೂ ಕೆಲವರಿಗೆ 300 ರೂ ಮುಖಬೆಲೆಯ ವಿಶೇಷ ದರ್ಶದ ಟಿಕೆಟ್ನ್ನು 7 ಸಾವಿರ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಎ.ಕೃಷ್ಣರಾವ್, ಅರುಣ್, ಬಾಲಾಜಿ ಸೇರಿದಂತೆ 7 ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ವಿಷಯದಲ್ಲಿ ಮಧ್ಯವರ್ತಿ ಹಾಗೂ ಟಿಟಿಡಿ ಸಿಬ್ಬಂದಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…