ತಿರುಪತಿ ತಿಮ್ಮಪ್ಪನ ದರ್ಶನವನ್ನು ಮಾಡಲು ಭಕ್ತಾದಿಗಳಿಗೆ ಟಿಕೆಟ್ಗಳನ್ನು ಟಿಟಿಡಿ ನೀಡುತ್ತಿತ್ತು. ಆದರೆ ಅದನ್ನೇ ಬಂಡಾವಾಳವನ್ನಾಗಿಸಿಕೊಂಡು ಕೆಲವರು ಈ ಟಿಕೆಟ್ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ.
ತೆಲಂಗಾಣದ ಭಕ್ತರಿಗೆ 300 ರೂಪಾಯಿಯ ಟಿಕೆಟ್ನ್ನು 3,300 ರೂ.ಗೆ ನೀಡಲಾಗಿದೆ ಹಾಗೂ ಇನ್ನೂ ಕೆಲವರಿಗೆ 300 ರೂ ಮುಖಬೆಲೆಯ ವಿಶೇಷ ದರ್ಶದ ಟಿಕೆಟ್ನ್ನು 7 ಸಾವಿರ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಎ.ಕೃಷ್ಣರಾವ್, ಅರುಣ್, ಬಾಲಾಜಿ ಸೇರಿದಂತೆ 7 ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ವಿಷಯದಲ್ಲಿ ಮಧ್ಯವರ್ತಿ ಹಾಗೂ ಟಿಟಿಡಿ ಸಿಬ್ಬಂದಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…