ತಿರುಪತಿ ತಿಮ್ಮಪ್ಪನ ದರ್ಶನವನ್ನು ಮಾಡಲು ಭಕ್ತಾದಿಗಳಿಗೆ ಟಿಕೆಟ್ಗಳನ್ನು ಟಿಟಿಡಿ ನೀಡುತ್ತಿತ್ತು. ಆದರೆ ಅದನ್ನೇ ಬಂಡಾವಾಳವನ್ನಾಗಿಸಿಕೊಂಡು ಕೆಲವರು ಈ ಟಿಕೆಟ್ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ.
ತೆಲಂಗಾಣದ ಭಕ್ತರಿಗೆ 300 ರೂಪಾಯಿಯ ಟಿಕೆಟ್ನ್ನು 3,300 ರೂ.ಗೆ ನೀಡಲಾಗಿದೆ ಹಾಗೂ ಇನ್ನೂ ಕೆಲವರಿಗೆ 300 ರೂ ಮುಖಬೆಲೆಯ ವಿಶೇಷ ದರ್ಶದ ಟಿಕೆಟ್ನ್ನು 7 ಸಾವಿರ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಎ.ಕೃಷ್ಣರಾವ್, ಅರುಣ್, ಬಾಲಾಜಿ ಸೇರಿದಂತೆ 7 ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ವಿಷಯದಲ್ಲಿ ಮಧ್ಯವರ್ತಿ ಹಾಗೂ ಟಿಟಿಡಿ ಸಿಬ್ಬಂದಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…