ಈ ಆಟೋ ಏರಿದರೆ ನಿಮಗೆ ಸಿಗುತ್ತೆ ಬುಕ್ಸ್, ಬಿಸ್ಕೆಟ್, ಸ್ಯಾನಿಟರಿ ಪ್ಯಾಡ್, ನೀರು ಉಚಿತ…! | ನಿಜಕ್ಕೂ ಭೇಷ್

March 12, 2023
3:43 PM

ಆಟೋ ಅಂದ್ರೆ ಸಾಕು ಅಷ್ಟೂ ದುಬಾರಿ ಬೆಲೆ ಕೊಟ್ಟು ಯಾರು ಹೋಗ್ತಾರೆ. ಅದಕ್ಕಿಂತ ನಾಲ್ಕು ಹೆಜ್ಜೆ ನಡೆದ್ರೆನೆ ವಾಸಿ ಅನ್ಕೊತ್ತಾರೆ. ಆದರೆ, ಇಲ್ಲೊಬ್ಬ ಆಟೋ ರಿಕ್ಷಾ ಡ್ರೈವರ್‌ ತಮ್ಮ ಆಟೋದಲ್ಲಿ ಬುಕ್ಸ್‌, ಬಿಸ್ಕೆಟ್‌, ಸ್ಯಾನಿಟರಿ ಪ್ಯಾಡ್‌, ನೀರು ಉಚಿತವಾಗಿ ಇಡುವ ಮೂಲಕ ಪ್ರಯಾಣಿಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ.

Advertisement

ನಾವೆಲ್ಲ ಪ್ರಯಾಣದ ವೇಳೆ ದಿನನಿತ್ಯ ಆಟೋ ರಿಕ್ಷಾಗಳನ್ನು ಬಳಸುತ್ತಲೆ ಇರುತ್ತೇವೆ.  ಕೆಲವರಿಗೆ ಕೆಲವೊಂದು ಅನುಭವ ಆಗಿರುತ್ತದೆ. ನಾವು ಹೇಳಿದಲ್ಲಿಗೆ ಯಾಕಾದ್ರು ಇವರು ಕರೀತಾರಪ್ಪಾ ಅನ್ನುವಷ್ಟರ ಮಟ್ಟಿಗೆ ಉದಾಸಿನತೆ ತೋರಿ ಬರುತ್ತಾರೆ. ಇನ್ನು ಒಂದು ರೂಪಾಯಿಗೂ ಚೌಕಸಿ ಮಾಡಿ ನಮ್ಮತ್ರ ಹಣ ಕಿತ್ತುಕೊಂಡೇ ಕಳುಹಿಸೋದು. ಆದ್ರೆ ಇಲ್ಲೊಬ್ರು ವಿಶೇಷ ವ್ಯಕ್ತಿ ಇದ್ದಾರೆ.

ಆಟೋ ರಿಕ್ಷಾ ಡ್ರೈವರ್‌ ರಾಜೇಶ್‌ ಎಂಬುವವರು  ತಮ್ಮ ಆಟೋದಲ್ಲಿ ಬುಕ್ಸ್‌, ಬಿಸ್ಕೆಟ್‌, ಸ್ಯಾನಿಟರಿ ಪ್ಯಾಡ್‌, ನೀರು ಉಚಿತವಾಗಿ ಇಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. “ಗ್ರಾಹಕರೇ ನನಗೆ ಎಲ್ಲಾ” ಎನ್ನುವ ರಾಜೇಶ್‌ ಅವರು ಗ್ರಾಹಕರಿಗೆ ಸಹಾಯವಾಗಲೆಂದು ತಮ್ಮ ಆಟೋದಲ್ಲಿ ಸಾಧನಗಳನ್ನು ಇಟ್ಟಿದ್ದಾರೆ. ಇದನ್ನು ಗಮನಿಸಿದ ಪ್ರಯಾಣಿಗ ಉತ್ತಮ್‌ ಕಶ್ಯಪ್‌ ಅವರು ತಮ್ಮ ಟ್ವಿಟರ್‌ ಮೂಲಕ ಟ್ವೀಟ್‌ ಮಾಡಿ ಈ ಆಟೋ ಡ್ರೈವರ್‌ ಅವರ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ರಾಜೇಶ್‌ ಅವರು ತಮ್ಮ ಆಟೋದಲ್ಲಿ ಪುಸ್ತಕ, ಸ್ಯಾನಿಟೈಸರ್‌, ಬ್ಯಾಂಡ್‌ಎಡ್‌, ಬಿಸ್ಕೆಟ್‌, ಚಾಕಲೇಟ್‌ ಮತ್ತು ನೀರಿನ ಬಾಟಲಿಗಳನ್ನು ಇಟ್ಟುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಜೊತೆಗೆ ತಮ್ಮ ಗ್ರಾಹಕರಿಗೆ  ಸರ್ವೀಸ್‌ ಮಾಡುತ್ತಾರೆ. ಇದಲ್ಲದೇ ಇಲ್ಲಿ ಇಟ್ಟಿರುವಂತಹ ಈ ಎಲ್ಲವೂ ಉಚಿತವಾಗಿಯೇ ಇರುತ್ತವೆ.

ಈ ಆಟೋ ಡ್ರೈವರ್‌ನ ಕಾರ್ಯವನ್ನು ಟ್ವೀಟ್‌ ಮಾಡಿದ್ದ ಉತ್ತಮ್‌ ಎನ್ನುವವರ ಪೋಸ್ಟ್‌ಗೆ ಜನರಿಂದ ತುಂಬಾ ಆಶ್ಚರ್ಯಕರವಾದ ಪ್ರತಿಕ್ರಿಯೆ ಬಂದಿದೆ. ಇದು ಬೆಂಗಳೂರಿನಲ್ಲಿ ವೈರಲ್‌ ಆಗುತ್ತಿರುವ ಒಬ್ಬ ಸಮಾಜ ಸೇವಕನ ಕಥೆ. ಇಂತಹವ ಜನರು ಈಗಿನ ಸಮಾಜದಲ್ಲಿ ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ರಾಜೇಶ್‌ ಅವರ ಈ ಕಾರ್ಯ ಪ್ರಶಂಸನೀಯವಾದದ್ದು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ
April 14, 2025
6:20 AM
by: The Rural Mirror ಸುದ್ದಿಜಾಲ
ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ
April 14, 2025
6:16 AM
by: The Rural Mirror ಸುದ್ದಿಜಾಲ
ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ
April 14, 2025
6:06 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ
April 13, 2025
11:03 PM
by: The Rural Mirror ಸುದ್ದಿಜಾಲ
ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಪ್ರಮುಖ ಸುದ್ದಿ

MIRROR FOCUS

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ
April 14, 2025
6:20 AM
by: The Rural Mirror ಸುದ್ದಿಜಾಲ
ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ
April 14, 2025
6:20 AM
by: The Rural Mirror ಸುದ್ದಿಜಾಲ
ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ
April 14, 2025
6:16 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ
April 13, 2025
11:03 PM
by: The Rural Mirror ಸುದ್ದಿಜಾಲ
ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ
April 13, 2025
7:42 AM
by: The Rural Mirror ಸುದ್ದಿಜಾಲ

Editorial pick

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |
April 12, 2025
9:16 PM
by: The Rural Mirror ಸುದ್ದಿಜಾಲ
“ಟ್ರಂಪ್‌ ಸುಂಕ” ಭಾರತೀಯ ರಬ್ಬರ್‌ ಮಾರುಕಟ್ಟೆ ಮೇಲೆ ಪರಿಣಾಮ ಸಾಧ್ಯತೆ
April 12, 2025
7:08 AM
by: The Rural Mirror ಸುದ್ದಿಜಾಲ
2025 ಮುಂಗಾರು ಮಳೆ | ಸಾಮಾನ್ಯವಾಗಿರಲಿದೆ ಈ ಬಾರಿಯ ಮುಂಗಾರು |
April 12, 2025
6:43 AM
by: The Rural Mirror ಸುದ್ದಿಜಾಲ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ
April 14, 2025
6:20 AM
by: The Rural Mirror ಸುದ್ದಿಜಾಲ
ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ
April 14, 2025
6:16 AM
by: The Rural Mirror ಸುದ್ದಿಜಾಲ
ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ
April 14, 2025
6:06 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ
April 13, 2025
11:03 PM
by: The Rural Mirror ಸುದ್ದಿಜಾಲ
ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ
April 13, 2025
7:42 AM
by: The Rural Mirror ಸುದ್ದಿಜಾಲ
ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!
April 13, 2025
7:03 AM
by: ನಾ.ಕಾರಂತ ಪೆರಾಜೆ
2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ
April 13, 2025
6:38 AM
by: ದ ರೂರಲ್ ಮಿರರ್.ಕಾಂ
ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |
April 12, 2025
9:16 PM
by: The Rural Mirror ಸುದ್ದಿಜಾಲ
ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ
April 12, 2025
8:44 PM
by: The Rural Mirror ಸುದ್ದಿಜಾಲ
ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ
April 12, 2025
8:40 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ
April 5, 2025
8:06 AM
by: The Rural Mirror ಸುದ್ದಿಜಾಲ
ಕೃಷಿ ತಂತ್ರಜ್ಞಾನಗಳು ಪ್ರಯೋಗಾಲಯಗಳಿಂದ ಶೀಘ್ರವಾಗಿ ಕೃಷಿ ಭೂಮಿಗೆ ವರ್ಗಾವಣೆಯಾಗಬೇಕು
March 24, 2025
8:52 PM
by: ದ ರೂರಲ್ ಮಿರರ್.ಕಾಂ
ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?
March 19, 2025
11:23 AM
by: ಮಹೇಶ್ ಪುಚ್ಚಪ್ಪಾಡಿ
ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |
March 13, 2025
11:58 AM
by: ದ ರೂರಲ್ ಮಿರರ್.ಕಾಂ

OPINION

ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ
April 12, 2025
12:31 PM
by: ದ ರೂರಲ್ ಮಿರರ್.ಕಾಂ
ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ
April 12, 2025
12:31 PM
by: ದ ರೂರಲ್ ಮಿರರ್.ಕಾಂ
ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ
April 9, 2025
11:00 AM
by: ಎ ಪಿ ಸದಾಶಿವ ಮರಿಕೆ
ಸಾರ್ವಜನಿಕ ಬದುಕಿನಲ್ಲಿ ನಿರಾಸೆಯ ಸ್ಫೋಟ…
April 2, 2025
6:40 AM
by: ರಮೇಶ್‌ ದೇಲಂಪಾಡಿ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group