ಕರ್ನಾಟಕ ನದಿಗಳ ತವರೂರು. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಅನೇಕ ನದಿಗಳು ಉಗಮಗೊಳ್ಳುತ್ತವೆ. ರೈತಾಪಿ ವರ್ಗಕ್ಕೆ ಈ ನದಿಗಳೇ ನೀರಿನ ಮೂಲ. ಕಡು ಬೇಸಿಗಯಲ್ಲೂ ನದಿಗಳು ಕೃಷಿಗೆ ನೀರು ಒದಗಿಸುತ್ತವೆ. ನಮ್ಮ ಪೂರ್ವಜರು ಕಟ್ಟಿದ ವಿವಿಧ ನಾವಿನ್ಯತೆಯ ಅಣೆಕಟ್ಟುಗಳು ಇದನ್ನು ಸಾಧ್ಯವಾಗಿಸಿವೆ. ರಾಜ್ಯದಲ್ಲಿ ಅನೇಕ ಜಲಾಶಯಗಳಿವೆ. ಆದರೆ ಈ ಜಲಾಶಯ ಮಾತ್ರ ವಿಶೇಷ. ಹಾಗೆ ಈ ಜಲಾಶವನ್ನು ನೋಡಿರುವವರು ಬಹು ವಿರಳ. ಇದು ವರ್ಷಪೂರ್ತಿ ನೀರಿನಲ್ಲೇ ಮುಳುಗಿರುತ್ತದೆ. ಈ ಜಲಾಶಯ ಕಾಣಲು ಸಿಗೋದು ಹತ್ತಾರು ವರ್ಷಗಳಿಗೊಮ್ಮೆ ಮಾತ್ರ! ಶಿವಮೊಗ್ಗ ಜಿಲ್ಲೆಯ ಶರಾವತಿ ಒಡಲಲ್ಲಿ ಮುಳುಗಿ ಹೋಗಿರುವ ರಾಜ್ಯದ ಹಳೆಯ ಜಲಾಶಯ ಇದು.
ಲಿಂಗನಮಕ್ಕಿ ಜಲಾಶಯ ನಿರ್ಮಾಣಕ್ಕಿಂತ ಮೊದಲು, ಅಂದರೆ 20 ವರ್ಷಗಳ ಹಿಂದೆ ಇನ್ನೊಂದು ಜಲಾಶಯ ನಿರ್ಮಿಸಲಾಗಿತ್ತು. ಶರಾವತಿ ನದಿಗೆ ಅಡ್ಡಲಾಗಿ ಮೊದಲು ಹಿರೇಭಾಸ್ಕರ ಎಂಬ ಡ್ಯಾಂನ್ನು ಸರ್.ಎಂ.ವಿಶ್ವೇಶ್ವರಯ್ಯನವರು ನಿರ್ಮಿಸಿದ್ದು. ಶರಾವತಿ ಹಾಗೂ ಎಣ್ಣೆ ಹೊಳೆ ಸಂಗಮ ಸ್ಥಾನದ ಹಿರೇಬಚ್ಚಗಾರು ಎಂಬಲ್ಲಿ ಸಮುದ್ರ ಮಟ್ಟದಿಂದ 1778 ಅಡಿ ಎತ್ತರದಲ್ಲಿ ಡ್ಯಾಂ ನಿರ್ಮಾಣಗೊಂಡಿತ್ತು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…