MIRROR FOCUS

ಈ ಭಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್‌ : ವೇಳಾಪಟ್ಟಿಯಲ್ಲಿ ಯಾವ ದಿನ ಯಾವ ಮ್ಯಾಚ್‌ ಸಂಪೂರ್ಣ ವಿವರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರಿ ಕುತೂಹಲದಿಂದ ಕಾಯುತ್ತಿರುವ  ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಈ ಬಾರಿ ಭಾರತದಲ್ಲಿ(India) ನಡೆಯಲಿದ್ದು ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಪ್ರಕಟಿಸಿದೆ.

Advertisement
Advertisement

ಲೋಕಸಭಾ ಚುನಾವಣೆ (Lok Sabha Election) ನಡೆಯಲಿರುವ ಕಾರಣ ಈ ಹಿಂದೆ ಬಿಸಿಸಿಐ ಏಪ್ರಿಲ್‌ 7ರವರೆಗಿನ ವೇಳಾಪಟ್ಟಿಯನ್ನು(Time table) ಬಿಡುಗಡೆ ಮಾಡಿತ್ತು. ಈಗ ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕ್ವಾಲಿಫೈಯರ್‌, ಎಲಿಮಿನೇಟರ್‌, ಫೈನಲ್‌ ಸೇರಿ ಒಟ್ಟು 74 ಪಂದ್ಯಗಳು ನಡೆಯಲಿದೆ. ಮೇ 21, 22 ರಂದು ಗುಜರಾತಿನ ಅಹಮದಾಬಾದ್‌ನಲ್ಲಿ ಕ್ವಾಲಿಫೈಯರ್‌ 1 ಮತ್ತು ಎಲಿಮಿನೇಟರ್‌ ಪಂದ್ಯ ನಡೆಯಲಿದ್ದರೆ ಚೆನ್ನೈನಲ್ಲಿ ಮೇ 24 ರಂದು ಕ್ವಾಲಿಫೈಯರ್‌ 2 ನಡೆದರೆ ಮೇ 26 ರಂದು ಫೈನಲ್‌ ಪಂದ್ಯ ನಡೆಯಲಿದೆ. ಕೆಲ ಶನಿವಾರ ಮತ್ತು ಭಾನುವಾರ ಎರಡು ಪಂದ್ಯಗಳು ನಡೆಯಲಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತಾ ಕಾರಣದಿಂದಾಗಿ ಈ ಬಾರಿ ಐಪಿಎಲ್‌ ಟೂರ್ನಿ ವಿದೇಶದಲ್ಲಿ ನಡೆಯಲಿದೆ ಎಂಬ ವರದಿಗಳು ಪ್ರಕಟವಾಗಿದ್ದವು. ಆದರೆ ಈ ವರದಿಯನ್ನು ತಳ್ಳಿ ಹಾಕಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ (Jay Shah) ಐಪಿಎಲ್‌ ಟೂರ್ನಿ ಸಂಪೂರ್ಣವಾಗಿ ಭಾರತದಲ್ಲೇ (India) ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

22 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

22 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

22 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

23 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

23 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

23 hours ago