MIRROR FOCUS

ಈ ಭಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್‌ : ವೇಳಾಪಟ್ಟಿಯಲ್ಲಿ ಯಾವ ದಿನ ಯಾವ ಮ್ಯಾಚ್‌ ಸಂಪೂರ್ಣ ವಿವರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರಿ ಕುತೂಹಲದಿಂದ ಕಾಯುತ್ತಿರುವ  ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಈ ಬಾರಿ ಭಾರತದಲ್ಲಿ(India) ನಡೆಯಲಿದ್ದು ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಪ್ರಕಟಿಸಿದೆ.

Advertisement
Advertisement

ಲೋಕಸಭಾ ಚುನಾವಣೆ (Lok Sabha Election) ನಡೆಯಲಿರುವ ಕಾರಣ ಈ ಹಿಂದೆ ಬಿಸಿಸಿಐ ಏಪ್ರಿಲ್‌ 7ರವರೆಗಿನ ವೇಳಾಪಟ್ಟಿಯನ್ನು(Time table) ಬಿಡುಗಡೆ ಮಾಡಿತ್ತು. ಈಗ ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕ್ವಾಲಿಫೈಯರ್‌, ಎಲಿಮಿನೇಟರ್‌, ಫೈನಲ್‌ ಸೇರಿ ಒಟ್ಟು 74 ಪಂದ್ಯಗಳು ನಡೆಯಲಿದೆ. ಮೇ 21, 22 ರಂದು ಗುಜರಾತಿನ ಅಹಮದಾಬಾದ್‌ನಲ್ಲಿ ಕ್ವಾಲಿಫೈಯರ್‌ 1 ಮತ್ತು ಎಲಿಮಿನೇಟರ್‌ ಪಂದ್ಯ ನಡೆಯಲಿದ್ದರೆ ಚೆನ್ನೈನಲ್ಲಿ ಮೇ 24 ರಂದು ಕ್ವಾಲಿಫೈಯರ್‌ 2 ನಡೆದರೆ ಮೇ 26 ರಂದು ಫೈನಲ್‌ ಪಂದ್ಯ ನಡೆಯಲಿದೆ. ಕೆಲ ಶನಿವಾರ ಮತ್ತು ಭಾನುವಾರ ಎರಡು ಪಂದ್ಯಗಳು ನಡೆಯಲಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತಾ ಕಾರಣದಿಂದಾಗಿ ಈ ಬಾರಿ ಐಪಿಎಲ್‌ ಟೂರ್ನಿ ವಿದೇಶದಲ್ಲಿ ನಡೆಯಲಿದೆ ಎಂಬ ವರದಿಗಳು ಪ್ರಕಟವಾಗಿದ್ದವು. ಆದರೆ ಈ ವರದಿಯನ್ನು ತಳ್ಳಿ ಹಾಕಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ (Jay Shah) ಐಪಿಎಲ್‌ ಟೂರ್ನಿ ಸಂಪೂರ್ಣವಾಗಿ ಭಾರತದಲ್ಲೇ (India) ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

12 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

14 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

15 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

16 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

17 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago