Advertisement
MIRROR FOCUS

ಈ ಭಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್‌ : ವೇಳಾಪಟ್ಟಿಯಲ್ಲಿ ಯಾವ ದಿನ ಯಾವ ಮ್ಯಾಚ್‌ ಸಂಪೂರ್ಣ ವಿವರ

Share

ಭಾರಿ ಕುತೂಹಲದಿಂದ ಕಾಯುತ್ತಿರುವ  ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಈ ಬಾರಿ ಭಾರತದಲ್ಲಿ(India) ನಡೆಯಲಿದ್ದು ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಪ್ರಕಟಿಸಿದೆ.

ಲೋಕಸಭಾ ಚುನಾವಣೆ (Lok Sabha Election) ನಡೆಯಲಿರುವ ಕಾರಣ ಈ ಹಿಂದೆ ಬಿಸಿಸಿಐ ಏಪ್ರಿಲ್‌ 7ರವರೆಗಿನ ವೇಳಾಪಟ್ಟಿಯನ್ನು(Time table) ಬಿಡುಗಡೆ ಮಾಡಿತ್ತು. ಈಗ ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕ್ವಾಲಿಫೈಯರ್‌, ಎಲಿಮಿನೇಟರ್‌, ಫೈನಲ್‌ ಸೇರಿ ಒಟ್ಟು 74 ಪಂದ್ಯಗಳು ನಡೆಯಲಿದೆ. ಮೇ 21, 22 ರಂದು ಗುಜರಾತಿನ ಅಹಮದಾಬಾದ್‌ನಲ್ಲಿ ಕ್ವಾಲಿಫೈಯರ್‌ 1 ಮತ್ತು ಎಲಿಮಿನೇಟರ್‌ ಪಂದ್ಯ ನಡೆಯಲಿದ್ದರೆ ಚೆನ್ನೈನಲ್ಲಿ ಮೇ 24 ರಂದು ಕ್ವಾಲಿಫೈಯರ್‌ 2 ನಡೆದರೆ ಮೇ 26 ರಂದು ಫೈನಲ್‌ ಪಂದ್ಯ ನಡೆಯಲಿದೆ. ಕೆಲ ಶನಿವಾರ ಮತ್ತು ಭಾನುವಾರ ಎರಡು ಪಂದ್ಯಗಳು ನಡೆಯಲಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತಾ ಕಾರಣದಿಂದಾಗಿ ಈ ಬಾರಿ ಐಪಿಎಲ್‌ ಟೂರ್ನಿ ವಿದೇಶದಲ್ಲಿ ನಡೆಯಲಿದೆ ಎಂಬ ವರದಿಗಳು ಪ್ರಕಟವಾಗಿದ್ದವು. ಆದರೆ ಈ ವರದಿಯನ್ನು ತಳ್ಳಿ ಹಾಕಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ (Jay Shah) ಐಪಿಎಲ್‌ ಟೂರ್ನಿ ಸಂಪೂರ್ಣವಾಗಿ ಭಾರತದಲ್ಲೇ (India) ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

52 minutes ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

1 hour ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

12 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

13 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

19 hours ago