Advertisement
MIRROR FOCUS

ಈ ಭಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್‌ : ವೇಳಾಪಟ್ಟಿಯಲ್ಲಿ ಯಾವ ದಿನ ಯಾವ ಮ್ಯಾಚ್‌ ಸಂಪೂರ್ಣ ವಿವರ

Share

ಭಾರಿ ಕುತೂಹಲದಿಂದ ಕಾಯುತ್ತಿರುವ  ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಈ ಬಾರಿ ಭಾರತದಲ್ಲಿ(India) ನಡೆಯಲಿದ್ದು ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಪ್ರಕಟಿಸಿದೆ.

ಲೋಕಸಭಾ ಚುನಾವಣೆ (Lok Sabha Election) ನಡೆಯಲಿರುವ ಕಾರಣ ಈ ಹಿಂದೆ ಬಿಸಿಸಿಐ ಏಪ್ರಿಲ್‌ 7ರವರೆಗಿನ ವೇಳಾಪಟ್ಟಿಯನ್ನು(Time table) ಬಿಡುಗಡೆ ಮಾಡಿತ್ತು. ಈಗ ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕ್ವಾಲಿಫೈಯರ್‌, ಎಲಿಮಿನೇಟರ್‌, ಫೈನಲ್‌ ಸೇರಿ ಒಟ್ಟು 74 ಪಂದ್ಯಗಳು ನಡೆಯಲಿದೆ. ಮೇ 21, 22 ರಂದು ಗುಜರಾತಿನ ಅಹಮದಾಬಾದ್‌ನಲ್ಲಿ ಕ್ವಾಲಿಫೈಯರ್‌ 1 ಮತ್ತು ಎಲಿಮಿನೇಟರ್‌ ಪಂದ್ಯ ನಡೆಯಲಿದ್ದರೆ ಚೆನ್ನೈನಲ್ಲಿ ಮೇ 24 ರಂದು ಕ್ವಾಲಿಫೈಯರ್‌ 2 ನಡೆದರೆ ಮೇ 26 ರಂದು ಫೈನಲ್‌ ಪಂದ್ಯ ನಡೆಯಲಿದೆ. ಕೆಲ ಶನಿವಾರ ಮತ್ತು ಭಾನುವಾರ ಎರಡು ಪಂದ್ಯಗಳು ನಡೆಯಲಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತಾ ಕಾರಣದಿಂದಾಗಿ ಈ ಬಾರಿ ಐಪಿಎಲ್‌ ಟೂರ್ನಿ ವಿದೇಶದಲ್ಲಿ ನಡೆಯಲಿದೆ ಎಂಬ ವರದಿಗಳು ಪ್ರಕಟವಾಗಿದ್ದವು. ಆದರೆ ಈ ವರದಿಯನ್ನು ತಳ್ಳಿ ಹಾಕಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ (Jay Shah) ಐಪಿಎಲ್‌ ಟೂರ್ನಿ ಸಂಪೂರ್ಣವಾಗಿ ಭಾರತದಲ್ಲೇ (India) ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

6 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

22 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago