Advertisement
MIRROR FOCUS

ಈ ಭಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್‌ : ವೇಳಾಪಟ್ಟಿಯಲ್ಲಿ ಯಾವ ದಿನ ಯಾವ ಮ್ಯಾಚ್‌ ಸಂಪೂರ್ಣ ವಿವರ

Share

ಭಾರಿ ಕುತೂಹಲದಿಂದ ಕಾಯುತ್ತಿರುವ  ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಈ ಬಾರಿ ಭಾರತದಲ್ಲಿ(India) ನಡೆಯಲಿದ್ದು ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಪ್ರಕಟಿಸಿದೆ.

ಲೋಕಸಭಾ ಚುನಾವಣೆ (Lok Sabha Election) ನಡೆಯಲಿರುವ ಕಾರಣ ಈ ಹಿಂದೆ ಬಿಸಿಸಿಐ ಏಪ್ರಿಲ್‌ 7ರವರೆಗಿನ ವೇಳಾಪಟ್ಟಿಯನ್ನು(Time table) ಬಿಡುಗಡೆ ಮಾಡಿತ್ತು. ಈಗ ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

Advertisement

ಕ್ವಾಲಿಫೈಯರ್‌, ಎಲಿಮಿನೇಟರ್‌, ಫೈನಲ್‌ ಸೇರಿ ಒಟ್ಟು 74 ಪಂದ್ಯಗಳು ನಡೆಯಲಿದೆ. ಮೇ 21, 22 ರಂದು ಗುಜರಾತಿನ ಅಹಮದಾಬಾದ್‌ನಲ್ಲಿ ಕ್ವಾಲಿಫೈಯರ್‌ 1 ಮತ್ತು ಎಲಿಮಿನೇಟರ್‌ ಪಂದ್ಯ ನಡೆಯಲಿದ್ದರೆ ಚೆನ್ನೈನಲ್ಲಿ ಮೇ 24 ರಂದು ಕ್ವಾಲಿಫೈಯರ್‌ 2 ನಡೆದರೆ ಮೇ 26 ರಂದು ಫೈನಲ್‌ ಪಂದ್ಯ ನಡೆಯಲಿದೆ. ಕೆಲ ಶನಿವಾರ ಮತ್ತು ಭಾನುವಾರ ಎರಡು ಪಂದ್ಯಗಳು ನಡೆಯಲಿದೆ.

Advertisement

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತಾ ಕಾರಣದಿಂದಾಗಿ ಈ ಬಾರಿ ಐಪಿಎಲ್‌ ಟೂರ್ನಿ ವಿದೇಶದಲ್ಲಿ ನಡೆಯಲಿದೆ ಎಂಬ ವರದಿಗಳು ಪ್ರಕಟವಾಗಿದ್ದವು. ಆದರೆ ಈ ವರದಿಯನ್ನು ತಳ್ಳಿ ಹಾಕಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ (Jay Shah) ಐಪಿಎಲ್‌ ಟೂರ್ನಿ ಸಂಪೂರ್ಣವಾಗಿ ಭಾರತದಲ್ಲೇ (India) ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

11 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

12 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

22 hours ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

2 days ago