Advertisement
ಸುದ್ದಿಗಳು

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

Share

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ ಸಾಕು ಎಂದೆನಿಸಿ ಬಿಡುತ್ತದೆ. ಹಾಗೆಯೇ ನಾವು ಆರೋಗ್ಯವಾಗಿ ಇದ್ದೇವೆ ಎಂದು ಬೇರೆ ಯಾರೂ ಹೇಳಬೇಕಾಗಿಲ್ಲ. ನಮ್ಮ ದೇಹವೇ ಕೆಲವೊಂದು ಸಂಕೇತದ ಮೂಲಕ ತಿಳಿಸಿಕೊಡುತ್ತದೆ. ಈ ಸಂಕೇತವೂ ನಮಗೆ ತಿಳಿದರೆ ಸಾಕು. ಆರೋಗ್ಯದ ಬಗ್ಗೆ ಚಿಂತಿಸುವ ಅಗತ್ಯವಿರುವುದಿಲ್ಲ.

Advertisement

ಯಾವೆಲ್ಲಾ ಸಂಕೇತಗಳೆಂದರೆ: 

  • ಬೆಳಗ್ಗೆ ತಾಜಾತನದಿಂದ ಏಳುವುದು: ಉಲ್ಲಾಸದಿಂದ ಬೆಳಿಗ್ಗೆ ಯಾರೂ ಏಳುತ್ತಾರೋ ಅವರೇ ಆರೋಗ್ಯವಂತರು. ಏಕೆಂದರೆ ದೇಹವು ಆರೋಗ್ಯವಾಗಿದೆ ಎಂಬುದನ್ನು ಸೂಚಿಸುವಲ್ಲಿ ನಿದ್ರೆ ಒಂದು. ರಾತ್ರಿ ಗುಣಮಟ್ಟದ ನಿದ್ರೆಯು ಆರೋಗ್ಯದ ರೋಗ ನಿರೋಧಕ ಶಕ್ತಿಯನ್ನು ಸೂಚಿಸುತ್ತದೆ.
  • ಸರಿಯಾದ ಮಲವಿಸರ್ಜನೆ ಹಾಗೂ ಸ್ವಚ್ಛವಾದ ಮೂತ್ರ: ಬೆಳಿಗ್ಗಿನ ಮೂತ್ರವೂ ಸ್ಚಚ್ಛವಾಗಿದ್ದರೆ ಕಿಡ್ನಿಯೂ ಉತ್ತಮ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದರ್ಥ. ಹಾಗೂ ಯಾವುದೇ ತೊಂದರೆ ಇಲ್ಲದೆ ಮಲವಿಸರ್ಜನೆ ಸಾಧ್ಯವಾದರೆ ಅದು ಕರುಳಿನ ಉತ್ತಮ ಕಾರ್ಯನಿರ್ವಹಣೆ ಹಾಗೂ ಜೀರ್ಣಾಂಗ ವ್ಯವಸ್ಥೆಯ ಉತ್ತಮ ಸ್ಥಿತಿಯನ್ನು ಸೂಚಿಸುತ್ತದೆ.
  • ಗಾಯ: ದೇಹಕ್ಕೆ ಆಗುವ ಗಾಯವೂ ಬೇಗನೆ ವಾಸಿಯಾದರೆ ನಮ್ಮ ದೇಹವೂ ರೋಗನಿರೋಧಕ ಶಕ್ತಿ ಹಾಗೂ ನಾವು ಸರಿಯಾದ ಪೋಷಕಾಂಶಗಳನ್ನು ಸೇವಿಸುತ್ತಿದ್ದೇವೆ ಎಂಬುದರ ಸಂಕೇತವಾಗಿದೆ.
  • ಚರ್ಮದ ಆರೋಗ್ಯ: ನಮ್ಮ ಚರ್ಮವೂ ಆರೋಗ್ಯಕರವಾಗಿ ಕಾಂತಿಯುತವಾಗಿದೆ ಎಂದರೆ ನಮ್ಮ ದೇಹಕ್ಕೆ ಸರಿಯಾದ ಜಲಸಂಚಯನವಾಗುತ್ತಿದೆ ಎಂದರ್ಥ.
  • ಆಯಾಸವಿಲ್ಲದ ನಡೆ: ವೇಗಾಗಿ ನಡೆಯುವಾಗ ಬೇಗನೆ ಆಯಾಸವಾಗುವುದಿಲ್ಲ ಎಂದರೆ ರಕ್ತ ಪರಿಚಲನೆ, ನರವ್ಯೂಹ, ಸ್ನಾಯುಗಳು ಆರೋಗ್ಯ ಉತ್ತಮವಾಗಿದೆ ಎಂಬುದನ್ನು ಇದು ಸೂಚಿಸುತ್ತದೆ.
  • ಸ್ಮರಣಶಕ್ತಿ: ಸ್ಮರಣಶಕ್ತಿ ಉತ್ತಮವಾಗಿದ್ದರೆ ಮೆದುಳಿನ ಸರಿಯಾದ ಕಾರ್ಯನಿರ್ವಹಣೆಯನ್ನು ಸೂಚಿಸುತ್ತದೆ.
  • ಸ್ಥಿರವಾದ ಉಸಿರಾಟ: ಸಾಮಾನ್ಯ ಹಾಗೂ ಸ್ಥಿರವಾದ ಉಸಿರಾಟದ ಮಾದರಿ ಆರೋಗ್ಯಕರ ಉಸಿರಾಟದ ವ್ಯವಸ್ಥೆಯನ್ನು ಸೂಚಿಸುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

5 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

5 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

5 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

5 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

14 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago