ಚಿತ್ತೂರು | ತೋತಾಪುರಿ ಮಾವಿನ ಇಳುವರಿ ಕುಸಿತದ ಭೀತಿಯಲ್ಲಿ ರೈತರು

January 20, 2022
7:56 PM

ಚಿತ್ತೂರು ವಿವಿಧ ಮಾವಿನಹಣ್ಣುಗಳಿಗೆ ಹೆಸರುವಾಸಿಯಾದ ಊರಾಗಿದೆ. ಚಿತ್ತೂರು ಮಾವಿನ ಹಣ್ಣು ಗುಣಮಟ್ಟದಲ್ಲೂ ಶ್ರೇಷ್ಟವಾಗಿದೆ. ಹೀಗಾಗಿ  ದೇಶದಾದ್ಯಂತದ ವ್ಯಾಪಾರಿಗಳಿಗೂ, ಗ್ರಾಹಕರಿಗೂ ಹೆಚ್ಚು ಬೇಡಿಕೆ ಇರುವ ಮಾವು. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ಮಾವಿನ ಕೃಷಿಯ ಮೇಲೆ ಪರಿಣಾಮವನ್ನು ಬೀರಿದೆ. ಹೂ ಬಿಡುವ ಹಂತದಲ್ಲಿ ವಿಳಂಬವಾಗಿರುವುದರಿಂದ ಈ ವರ್ಷ ಸಾಮಾನ್ಯ 7.9 ಲಕ್ಷ ಟನ್ ಇಳುವರಿ ಕಡಿಮೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement

ಮುಂಬರುವ ಬೇಸಿಗೆಯಲ್ಲಿ ಚಿತ್ತೂರು ಜಿಲ್ಲೆಯ ರೈತರು 4.5 ಲಕ್ಷ ಟನ್ ತೋತಾಪುರಿ ತಳಿಯ ಮಾವಿನ ಇಳುವರಿ ನಿರೀಕ್ಷೆಯಲ್ಲಿದ್ದಾರೆ. ಆದರೆ ಹವಾಮಾನ ಪರಿಸ್ಥಿತಿಗಳಲ್ಲಿನ ಬದಲಾವಣೆಯಿಂದಾಗಿ ಈ ನಿರ್ದಿಷ್ಟ ವಿಧದ ತಳಿಯಲ್ಲಿ ಇಳುವರಿಯಲ್ಲಿನ  ಕುಸಿತ ಕಾಣುತ್ತಿದೆ. ಸುಮಾರು 70,000 ಹೆಕ್ಟೇರ್ ಪ್ರದೇಶದಲ್ಲಿ ರೈತರು ತೋತಾಪುರಿ ತಳಿಯ ಮಾವು ಬೆಳೆಸಿದ್ದಾರೆ. ಮಾವಿನ ಇಳುವರಿ ಕಡಿಮೆಯಾದರೆ ಕೆಲವು ಉದ್ಯಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಬಂಗಾರುಪಾಳ್ಯಂ ಪ್ರದೇಶದ ರೈತ ಕೆ. ವೀರಸ್ವಾಮಿ ಹೇಳಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror