ಚಿತ್ತೂರು ವಿವಿಧ ಮಾವಿನಹಣ್ಣುಗಳಿಗೆ ಹೆಸರುವಾಸಿಯಾದ ಊರಾಗಿದೆ. ಚಿತ್ತೂರು ಮಾವಿನ ಹಣ್ಣು ಗುಣಮಟ್ಟದಲ್ಲೂ ಶ್ರೇಷ್ಟವಾಗಿದೆ. ಹೀಗಾಗಿ ದೇಶದಾದ್ಯಂತದ ವ್ಯಾಪಾರಿಗಳಿಗೂ, ಗ್ರಾಹಕರಿಗೂ ಹೆಚ್ಚು ಬೇಡಿಕೆ ಇರುವ ಮಾವು. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ಮಾವಿನ ಕೃಷಿಯ ಮೇಲೆ ಪರಿಣಾಮವನ್ನು ಬೀರಿದೆ. ಹೂ ಬಿಡುವ ಹಂತದಲ್ಲಿ ವಿಳಂಬವಾಗಿರುವುದರಿಂದ ಈ ವರ್ಷ ಸಾಮಾನ್ಯ 7.9 ಲಕ್ಷ ಟನ್ ಇಳುವರಿ ಕಡಿಮೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಮುಂಬರುವ ಬೇಸಿಗೆಯಲ್ಲಿ ಚಿತ್ತೂರು ಜಿಲ್ಲೆಯ ರೈತರು 4.5 ಲಕ್ಷ ಟನ್ ತೋತಾಪುರಿ ತಳಿಯ ಮಾವಿನ ಇಳುವರಿ ನಿರೀಕ್ಷೆಯಲ್ಲಿದ್ದಾರೆ. ಆದರೆ ಹವಾಮಾನ ಪರಿಸ್ಥಿತಿಗಳಲ್ಲಿನ ಬದಲಾವಣೆಯಿಂದಾಗಿ ಈ ನಿರ್ದಿಷ್ಟ ವಿಧದ ತಳಿಯಲ್ಲಿ ಇಳುವರಿಯಲ್ಲಿನ ಕುಸಿತ ಕಾಣುತ್ತಿದೆ. ಸುಮಾರು 70,000 ಹೆಕ್ಟೇರ್ ಪ್ರದೇಶದಲ್ಲಿ ರೈತರು ತೋತಾಪುರಿ ತಳಿಯ ಮಾವು ಬೆಳೆಸಿದ್ದಾರೆ. ಮಾವಿನ ಇಳುವರಿ ಕಡಿಮೆಯಾದರೆ ಕೆಲವು ಉದ್ಯಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಬಂಗಾರುಪಾಳ್ಯಂ ಪ್ರದೇಶದ ರೈತ ಕೆ. ವೀರಸ್ವಾಮಿ ಹೇಳಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…