ವೆದರ್ ಮಿರರ್

ಹವಾಮಾನ ವರದಿ | 27-09-2024 | ಸೆ. 29 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಸೆಪ್ಟೆಂಬರ್ 28ರಿಂದ ಮುಂಗಾರು ಮಳೆಯ ಕಡಿಮೆಯಾಗಲಿದ್ದು, 29ರಿಂದ ಶ್ರೀಲಂಕಾ ಬಳಿಯ ತಿರುಗುವಿಕೆಯ ಪರಿಣಾಮದಿಂದ ತಮಿಳುನಾಡು ಮೂಲಕ ಸಾಗಿ ಬರುವ ಗಾಳಿಯ ಪ್ರಭಾವದಿಂದ ಪೂರ್ವದಿಂದ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯ ಪ್ರಮಾಣ ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 28ರಿಂದ ತಮಿಳುನಾಡು ಮೂಲಕ ಸಾಗಿ ಬರುವ ಗಾಳಿಯ ಪ್ರಭಾವದಿಂದ ಕೊಡಗು ಹಾಗೂ 29ರಿಂದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾವೇರಿ, ಗದಗ, ದಾವಣಗೆರೆ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 28ರಿಂದ ತಮಿಳುನಾಡು ಮೂಲಕ ಸಾಗಿ ಬರುವ ಗಾಳಿಯ ಪ್ರಭಾವದಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 30ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ.  ಜೊತೆಗೆ…

12 hours ago

ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…

19 hours ago

ಬದುಕು ಪುರಾಣ | ವಿಶ್ವದ ಮೊದಲ ಪತ್ರಕರ್ತ!

ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…

20 hours ago

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…

1 day ago