ಕೆಲವು ದಿನಗಳಿಂದ ತಾಪಮಾನದ ಏರಿಕೆಯ ಮೂಲಕ ಸುದ್ದಿಯಾಗಿದ್ದ ಕರಾವಳಿ ಜಿಲ್ಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ. ಸಂಜೆ ಸುಳ್ಯ-ಪುತ್ತೂರು ಹಾಗೂ ಆಸುಪಾಸಿನ ತಾಲೂಕುಗಳಲ್ಲಿ ಮಳೆಯಾಗಿದ್ದರೆ ರಾತ್ರಿ ವೇಳೆ ಎರಡನೇ ಬಾರಿಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲೂ ಮಳೆಯಾಗಿದೆ. ಕಕ್ಕಿಂಜೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ ಎಂದು ಕೃಷಿಕರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಕೊಡಗಿನ ಕೆಲವು ಕಡೆ, ಚಿಕ್ಕಮಗಳೂರು , ಮೂಡಿಗೆರೆ ಪ್ರದೇಶದ ಕೆಲವು ಕಡೆ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಿಂದ ಕರಾವಳಿ ಜಿಲ್ಲೆಯ ಜನರು ಆತಂಕಕ್ಕೂ ಒಳಗಾಗಿದ್ದರು. ಕೃಷಿ ನಷ್ಟವಾಗುವ ಆತಂಕ್ಕೆ ಒಳಗಾಗಿದ್ದರು. ಇದೀಗ ಮಳೆಯಾಗುವ ಮೂಲಕ ತಾಪಮಾನ ಇಳಿಕೆಯಾಗಿದೆ, ಆದರೆ ಅಡಿಕೆ ಬೆಳೆಯ ಮೇಲೆ ಪರಿಣಾಮ ಬೀರಬಹುದು ಎನ್ನುವ ಭೀತಿಯನ್ನು ಕೃಷಿಕರು ವ್ಯಕ್ತಪಡಿಸಿದ್ದಾರೆ.………ಮುಂದೆ ಓದಿ……..
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…