ಕೆಲವು ದಿನಗಳಿಂದ ತಾಪಮಾನದ ಏರಿಕೆಯ ಮೂಲಕ ಸುದ್ದಿಯಾಗಿದ್ದ ಕರಾವಳಿ ಜಿಲ್ಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ. ಸಂಜೆ ಸುಳ್ಯ-ಪುತ್ತೂರು ಹಾಗೂ ಆಸುಪಾಸಿನ ತಾಲೂಕುಗಳಲ್ಲಿ ಮಳೆಯಾಗಿದ್ದರೆ ರಾತ್ರಿ ವೇಳೆ ಎರಡನೇ ಬಾರಿಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲೂ ಮಳೆಯಾಗಿದೆ. ಕಕ್ಕಿಂಜೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ ಎಂದು ಕೃಷಿಕರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಕೊಡಗಿನ ಕೆಲವು ಕಡೆ, ಚಿಕ್ಕಮಗಳೂರು , ಮೂಡಿಗೆರೆ ಪ್ರದೇಶದ ಕೆಲವು ಕಡೆ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಿಂದ ಕರಾವಳಿ ಜಿಲ್ಲೆಯ ಜನರು ಆತಂಕಕ್ಕೂ ಒಳಗಾಗಿದ್ದರು. ಕೃಷಿ ನಷ್ಟವಾಗುವ ಆತಂಕ್ಕೆ ಒಳಗಾಗಿದ್ದರು. ಇದೀಗ ಮಳೆಯಾಗುವ ಮೂಲಕ ತಾಪಮಾನ ಇಳಿಕೆಯಾಗಿದೆ, ಆದರೆ ಅಡಿಕೆ ಬೆಳೆಯ ಮೇಲೆ ಪರಿಣಾಮ ಬೀರಬಹುದು ಎನ್ನುವ ಭೀತಿಯನ್ನು ಕೃಷಿಕರು ವ್ಯಕ್ತಪಡಿಸಿದ್ದಾರೆ.………ಮುಂದೆ ಓದಿ……..
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…