ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಾಮಾನ್ಯ | ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

September 14, 2025
7:30 PM
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆ ಸಾಧ್ಯತೆ.

ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿತ್ತು. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ದುರ್ಬಲವಾಗಿತ್ತು. ಪ್ರಮುಖವಾಗಿ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ 6 ಸೆಂಟಿ ಮೀಟರ್, ಬಾಗಲಕೋಟೆಯ ಮಹಾಲಿಂಗಪುರದಲ್ಲಿ 4, ಜೊತೆಗೆ ಕೊಪ್ಪಳ, ಬೆಳಗಾವಿ, ಬೀದರ್ ಜಿಲ್ಲೆಯ ಕೆಲವೆಡೆ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆ ಸಾಧ್ಯತೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror