Advertisement
MIRROR FOCUS

ಮೈಸೂರು ದಸರಾದಲ್ಲಿ ಏರಿದ ಟಿಕೆಟ್‌ ದರ | ಅರಮನೆ ವೀಕ್ಷಣೆ ಟಿಕೆಟ್ ದರ ದುಬಾರಿ |

Share

ಮೈಸೂರು ದಸರಾ (Mysuru Dasara) ಅಂದ್ರೆ ಅದು ನಮ್ಮ ನಾಡಿನ ಹೆಮ್ಮೆ. ಒಂಭತ್ತು ದಿನಗಳ ಕಾಲ ನಮ್ಮ ರಾಜ್ಯದ ಸಾಂಸ್ಕೃತಿಕ ಲೋಕವೇ ಅನಾವರಣಗೊಳ್ಳುತ್ತದೆ. ದೇಶ ವಿದೇಶಗಳಿಂದ ಜಂಬೂ ಸವಾರಿ ನೋಡಲು ಬರುತ್ತಾರೆ. ಆದರೆ ಈ ಬಾರಿ ಜಂಬೂ ಸವಾರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಸರ್ಕಾರ ಶಾಕ್‌ ನೀಡಿದೆ. ಐತಿಹಾಸಿಕ ಮೈಸೂರು ದಸರಾ  ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು ವೀಕ್ಷಣೆಗೆ ಇಂದಿನಿಂದ ಟಿಕೆಟ್ (Tickets) ಮಾರಾಟ ಪ್ರಾರಂಭವಾಗಲಿದೆ. ಆದರೆ ಉಚಿತ ಗ್ಯಾರಂಟಿಗಳ ಅಬ್ಬರದಲ್ಲಿ ಮೈಸೂರು ದಸರಾ ಟಿಕೇಟ್‌ ದುಬಾರಿಯಾಗಿದೆ.

Advertisement
Advertisement

ಇಂದು 10 ಗಂಟೆ ನಂತರ ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್ ಮಾರಾಟವಾಗಲಿದೆ. www.mysoredasara.gov.in ಮೂಲಕ ಟಿಕೆಟ್ ಖರೀದಿ ಮಾಡಬಹುದು. ಆನ್‌ಲೈನ್ ಹೊರತುಪಡಿಸಿ ಬೇರೆ ಕಡೆ ಟಿಕೆಟ್ ಮಾರಾಟ ಇಲ್ಲ. ಒಬ್ಬರಿಗೆ 2 ಗೋಲ್ಡ್ ಕಾರ್ಡ್ ಹಾಗೂ ಒಬ್ಬರಿಗೆ 2 ಪಾಸ್ ಖರೀದಿಗೆ ಅವಕಾಶವಿದೆ. ಗ್ಯಾರಂಟಿ ಸ್ಕೀಂ ಸರ್ಕಾರದಲ್ಲಿ ಅರಮನೆ ಒಳಗೆ ದಸರಾ ಜಂಬೂ ಸವಾರಿ ವೀಕ್ಷಣೆ ದುಬಾರಿ ಎನಿಸಿಕೊಂಡಿದೆ. ಅರಮನೆ ಆವರಣದಲ್ಲಿ ದಸರಾ ವೀಕ್ಷಣೆಗೆ 3 ಹಾಗೂ 2 ಸಾವಿರ ರೂ. ದರ ನಿಗದಿಯಾಗಿದೆ. ಆನ್ ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಟಿಕೆಟ್ ಖರೀದಿಸಬಹುದು. ಮೈಸೂರುದಸರಾ.ಗವ್.ಇನ್ ವೆಬ್ ಸೈಟ್ ಮೂಲಕ ಟಿಕೆಟ್ ಖರೀದಿ ಮಾಡಬಹುದು.

Advertisement

ಯಾವ ಟಿಕೆಟ್‌ಗೆ ಎಷ್ಟು ಬೆಲೆ?
ಗೋಲ್ಡ್ ಕಾರ್ಡ್ – 6,000 ರೂ.
ಅರಮನೆ ಎ – 3,000 ರೂ.
ಅರಮನೆ ಬಿ – 2,000 ರೂ.
ಪಂಜಿನ ಕವಾಯತು – 500 ರೂ.

ಈ ಹಿಂದೆ 1,000 ರೂ. ಇದ್ದ ಟಿಕೆಟ್ ಬೆಲೆ ಇದೀಗ ಏಕಾಏಕಿ 2-3 ಸಾವಿರ ರೂ.ಗೆ ಏರಿಕೆಯಾಗಿದೆ. ಗೋಲ್ಡ್ ಕಾರ್ಡ್‌ಗೆ 6,000 ರೂ. ದರ ನಿಗದಿಯಾಗಿದ್ದು, ಪಂಜಿನ ಕವಾಯತು ವೀಕ್ಷಣೆಗೆ 500 ರೂ. ದರ ನಿಗದಿಪಡಿಸಲಾಗಿದೆ.

Advertisement
Tickets and gold cards will be sold after 10 am today. Tickets can be purchased through www.mysoredasara.gov.in. Tickets are not available anywhere other than online. One can buy 2 gold cards and 2 passes per person. Dussehra Jambu ride viewing inside the palace has become expensive under the guarantee scheme Govt.
- ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

51 mins ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

18 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |

ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...

18 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

19 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

19 hours ago