ಕೊಡಗು ಜಿಲ್ಲೆಯ ಶ್ರೀಮಂಗಲ ಹೋಬಳಿಯ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲು ನಡೆಸಲಾಗುತ್ತಿದ್ದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಗ್ರಾಮ ಸಮೀಪದ ಅರಣ್ಯಕ್ಕೆ ಹುಲಿ ತೆರಳಿರುವ ಹೆಜ್ಜೆ ಗುರುತು ಪತ್ತೆಯಾದ ಹಿನ್ನಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 2 ತಿಂಗಳಿನಿಂದ ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ 16 ಹಸುಗಳನ್ನು ಹುಲಿ ದಾಳಿ ಮಾಡಿ ಕೊಂದಿತ್ತು. ಕಾರ್ಯಾಚರಣೆ ಮುಗಿದ ಹಿನ್ನೆಲೆಯಲ್ಲಿ ಮತ್ತಿಗೋಡು ಸಾಕಾನೆ ಶಿಬಿರದಿಂದ ಆಗಮಿಸಿದ್ದ ಶ್ರೀರಾಮ ಮತ್ತು ಅಜಯ ಸಾಕಾನೆಗಳು ತಮ್ಮ ಶಿಬಿರಕ್ಕೆ ಮರಳಿವೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…