ಕೊಡಗು ಜಿಲ್ಲೆಯ ಶ್ರೀಮಂಗಲ ಹೋಬಳಿಯ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲು ನಡೆಸಲಾಗುತ್ತಿದ್ದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಗ್ರಾಮ ಸಮೀಪದ ಅರಣ್ಯಕ್ಕೆ ಹುಲಿ ತೆರಳಿರುವ ಹೆಜ್ಜೆ ಗುರುತು ಪತ್ತೆಯಾದ ಹಿನ್ನಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 2 ತಿಂಗಳಿನಿಂದ ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ 16 ಹಸುಗಳನ್ನು ಹುಲಿ ದಾಳಿ ಮಾಡಿ ಕೊಂದಿತ್ತು. ಕಾರ್ಯಾಚರಣೆ ಮುಗಿದ ಹಿನ್ನೆಲೆಯಲ್ಲಿ ಮತ್ತಿಗೋಡು ಸಾಕಾನೆ ಶಿಬಿರದಿಂದ ಆಗಮಿಸಿದ್ದ ಶ್ರೀರಾಮ ಮತ್ತು ಅಜಯ ಸಾಕಾನೆಗಳು ತಮ್ಮ ಶಿಬಿರಕ್ಕೆ ಮರಳಿವೆ.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…