Advertisement
ಸುದ್ದಿಗಳು

ಮಾವಿನ ಮಿಡಿಯ ಅವಧಿ ಮುಗಿಯಿತು | ಇನ್ನು ಉಪ್ಪಿನಕಾಯಿ ಸಂರಕ್ಷಣೆಯ ಕಾಲ…! |

Share

ಉಪ್ಪಿನಕಾಯಿ ಶಬ್ದ ಕಿವಿಗೆ ಬೀಳ್ಳುತ್ತಿದ್ದಂತೆ ಬಾಯೆಲ್ಲಾ ನೀರಾಗುತ್ತೆ. ಏನಿಲ್ಲ ಅಂದ್ರು ಪರವಾಗಿಲ್ಲ. ಉಪ್ಪಿನಕಾಯಿ ಇದ್ರೆ ಮಲೆನಾಡು ಮಂದಿಯ ಕುಚಲಕ್ಕಿ ಊಟ ಸೊಗಸಾಗುತ್ತದೆ. ಕೇವಲ ಕುಚಲಕ್ಕಿ ಉಣ್ಣುವವರಿಗೆ ಮಾತ್ರವಲ್ಲ ಉಪ್ಪಿನಕಾಯಿ ನಮ್ಮ ದೇಶಾದ್ಯಂತ ಊಟದ ಜೊತೆಗೆ ಉಪಯೋಗಿಸುವವರು ಹೆಚ್ಚು. ಈಚೆಗೆ ಈ ಉದ್ಯಮವೂ ವಿಸ್ತಾರವಾಗಿ ಬೆಳೆದಿದೆ.

ದೇಶದಲ್ಲಿ ವಿವಿಧ ಬಗೆಯ ಉಪ್ಪಿನಕಾಯಿಗಳನ್ನು ತಯಾರು ಮಾಡಲಾಗುತ್ತದೆ. ಒಂದೊಂದು ಕಡೆ ಒಂದೊಂದು ವಗೆಯ ಉಪ್ಪಿನಕಾಯಿ ರುಚಿ. ಅಪ್ಪೆ ಮಿಡಿಯಿಂದ ತೊಡಗಿ ವಿವಿಧ ಮಾವಿನ ಮಿಡಿ ಉಪ್ಪಿನಕಾಯಿ ಭಾರೀ ಪೇಮಸ್ಸು. ಅದಾದ ನಂತರ ಇನ್ನೂ ಹಲವು ಬಗೆಯ ಉಪ್ಪಿನಕಾಯಿಗೆ ಅದರದ್ದೇ ಆದ ಸ್ಥಾನ ಇದೆ. ಬಾಯಿಗೂ ರುಚಿಯಾದ, ಉದ್ಯಮಕ್ಕೂ ಸುಲಭವಾಗಿರುವ  ಉಪ್ಪಿನಕಾಯಿ ಸಂರಕ್ಷಣೆಯೇ ದೊಡ್ಡ ತಲೆನೋವು. ಮಾವಿನಕಾಯಿ ಉಪ್ಪಿನಕಾಯಿ ಕೆಡದಂತೆ ತುಂಬಾ ದಿನಗಳ ಕಾಲ ರುಚಿಯಾಗಿರಬೇಕೆಂದರೆ ಕೆಲವೊಂದು ವಿಧಾನಗಳನ್ನು ಅನುಸರಿಸಬೇಕು.ಅದರಲ್ಲಿ ಕೆಲವೊಂದು ವಿಧಾನ ಇಲ್ಲಿದೆ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಟಾಟೆಯಂತೆ ಅಡಿಕೆಗೆ ವಿಕಿರಣ ಬಳಕೆ ಸಾಧ್ಯವೇ? ಹೇಗೆ ಬಳಸಬಹುದು?

ಅಡಿಕೆ ಸಂಗ್ರಹಣೆಯಲ್ಲಿ ಹುಳು, ಫಂಗಸ್ ಮತ್ತು ಗುಣಮಟ್ಟ ನಷ್ಟ ತಗ್ಗಿಸಲು ವಿಕಿರಣ ತಂತ್ರಜ್ಞಾನ…

11 minutes ago

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶೀತ ಅಲೆ | 4 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಶೀತ ಅಲೆ ತೀವ್ರಗೊಂಡಿದ್ದು 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ಬೀದರ್‌ನಲ್ಲಿ…

17 minutes ago

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

10 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

17 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

21 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

23 hours ago