Advertisement
ಸುದ್ದಿಗಳು

ಮಾವಿನ ಮಿಡಿಯ ಅವಧಿ ಮುಗಿಯಿತು | ಇನ್ನು ಉಪ್ಪಿನಕಾಯಿ ಸಂರಕ್ಷಣೆಯ ಕಾಲ…! |

Share

ಉಪ್ಪಿನಕಾಯಿ ಶಬ್ದ ಕಿವಿಗೆ ಬೀಳ್ಳುತ್ತಿದ್ದಂತೆ ಬಾಯೆಲ್ಲಾ ನೀರಾಗುತ್ತೆ. ಏನಿಲ್ಲ ಅಂದ್ರು ಪರವಾಗಿಲ್ಲ. ಉಪ್ಪಿನಕಾಯಿ ಇದ್ರೆ ಮಲೆನಾಡು ಮಂದಿಯ ಕುಚಲಕ್ಕಿ ಊಟ ಸೊಗಸಾಗುತ್ತದೆ. ಕೇವಲ ಕುಚಲಕ್ಕಿ ಉಣ್ಣುವವರಿಗೆ ಮಾತ್ರವಲ್ಲ ಉಪ್ಪಿನಕಾಯಿ ನಮ್ಮ ದೇಶಾದ್ಯಂತ ಊಟದ ಜೊತೆಗೆ ಉಪಯೋಗಿಸುವವರು ಹೆಚ್ಚು. ಈಚೆಗೆ ಈ ಉದ್ಯಮವೂ ವಿಸ್ತಾರವಾಗಿ ಬೆಳೆದಿದೆ.

ದೇಶದಲ್ಲಿ ವಿವಿಧ ಬಗೆಯ ಉಪ್ಪಿನಕಾಯಿಗಳನ್ನು ತಯಾರು ಮಾಡಲಾಗುತ್ತದೆ. ಒಂದೊಂದು ಕಡೆ ಒಂದೊಂದು ವಗೆಯ ಉಪ್ಪಿನಕಾಯಿ ರುಚಿ. ಅಪ್ಪೆ ಮಿಡಿಯಿಂದ ತೊಡಗಿ ವಿವಿಧ ಮಾವಿನ ಮಿಡಿ ಉಪ್ಪಿನಕಾಯಿ ಭಾರೀ ಪೇಮಸ್ಸು. ಅದಾದ ನಂತರ ಇನ್ನೂ ಹಲವು ಬಗೆಯ ಉಪ್ಪಿನಕಾಯಿಗೆ ಅದರದ್ದೇ ಆದ ಸ್ಥಾನ ಇದೆ. ಬಾಯಿಗೂ ರುಚಿಯಾದ, ಉದ್ಯಮಕ್ಕೂ ಸುಲಭವಾಗಿರುವ  ಉಪ್ಪಿನಕಾಯಿ ಸಂರಕ್ಷಣೆಯೇ ದೊಡ್ಡ ತಲೆನೋವು. ಮಾವಿನಕಾಯಿ ಉಪ್ಪಿನಕಾಯಿ ಕೆಡದಂತೆ ತುಂಬಾ ದಿನಗಳ ಕಾಲ ರುಚಿಯಾಗಿರಬೇಕೆಂದರೆ ಕೆಲವೊಂದು ವಿಧಾನಗಳನ್ನು ಅನುಸರಿಸಬೇಕು.ಅದರಲ್ಲಿ ಕೆಲವೊಂದು ವಿಧಾನ ಇಲ್ಲಿದೆ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

24 minutes ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

12 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

12 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

12 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

13 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

24 hours ago