ತಿರುಪತಿಯ ವೆಂಕಟೇಶ್ವರ ದೇಗುಲಕ್ಕೆ 1 ಕೋಟಿ ಕಾಣಿಕೆ ನೀಡಿದ ಭಕ್ತ……!

March 25, 2022
3:58 PM

ದುಬೈಯ ಭಕ್ತರೊಬ್ಬರು ಶುಕ್ರವಾರ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ 1 ಕೋಟಿ ಕಾಣಿಕೆಯನ್ನು ನೀಡಿದ್ದಾರೆ, ಈ ಕುರಿತು  ದೇಗುಲದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದುಬೈನಲ್ಲಿ ಲೆಕ್ಕ ಪರಿಶೋಧಕರಾಗಿರುವ ಎಂ ಹನುಮಂತಕುಮಾರ್ ಅವರು ಶುಕ್ರವಾರ ದೇಗುಲದಲ್ಲಿ ಪೂಜೆ  ಮುಗಿದ ಬಳಿಕ ಡಿಮ್ಯಾಂಡ್ ಡ್ರಾಫ್ಟ್ ಮೂಲಕ 1 ಕೋಟಿಯನ್ನು ತಿರುಮಲ ತಿರುಪತಿ ದೇವಸ್ಥಾನ ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿಗೆ ಹಸ್ತಾಂತರಿಸಿದ್ದಾರೆ.

ಬಡವರು ಮತ್ತು ನಿರ್ಗತಿಕರಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವ ಟಿಟಿಡಿ ಕಲ್ಯಾಣ ಟ್ರಸ್ಟ್‌ಗಳಲ್ಲಿ ನಡೆಯುವ  ಕಾರ್ಯಕ್ರಮಕ್ಕೆ ಹಣವನ್ನು ಬಳಸಿಕೊಳ್ಳುವಂತೆ ಅವರು ದೇವಸ್ಥಾನದ ಆಡಳಿತ ಮಂಡಳಿಗೆ ವಿನಂತಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror