ತಿರುಪತಿಯ ವೆಂಕಟೇಶ್ವರ ದೇಗುಲಕ್ಕೆ 1 ಕೋಟಿ ಕಾಣಿಕೆ ನೀಡಿದ ಭಕ್ತ……!

March 25, 2022
3:58 PM

ದುಬೈಯ ಭಕ್ತರೊಬ್ಬರು ಶುಕ್ರವಾರ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ 1 ಕೋಟಿ ಕಾಣಿಕೆಯನ್ನು ನೀಡಿದ್ದಾರೆ, ಈ ಕುರಿತು  ದೇಗುಲದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದುಬೈನಲ್ಲಿ ಲೆಕ್ಕ ಪರಿಶೋಧಕರಾಗಿರುವ ಎಂ ಹನುಮಂತಕುಮಾರ್ ಅವರು ಶುಕ್ರವಾರ ದೇಗುಲದಲ್ಲಿ ಪೂಜೆ  ಮುಗಿದ ಬಳಿಕ ಡಿಮ್ಯಾಂಡ್ ಡ್ರಾಫ್ಟ್ ಮೂಲಕ 1 ಕೋಟಿಯನ್ನು ತಿರುಮಲ ತಿರುಪತಿ ದೇವಸ್ಥಾನ ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿಗೆ ಹಸ್ತಾಂತರಿಸಿದ್ದಾರೆ.

ಬಡವರು ಮತ್ತು ನಿರ್ಗತಿಕರಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವ ಟಿಟಿಡಿ ಕಲ್ಯಾಣ ಟ್ರಸ್ಟ್‌ಗಳಲ್ಲಿ ನಡೆಯುವ  ಕಾರ್ಯಕ್ರಮಕ್ಕೆ ಹಣವನ್ನು ಬಳಸಿಕೊಳ್ಳುವಂತೆ ಅವರು ದೇವಸ್ಥಾನದ ಆಡಳಿತ ಮಂಡಳಿಗೆ ವಿನಂತಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror