ದುಬೈಯ ಭಕ್ತರೊಬ್ಬರು ಶುಕ್ರವಾರ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ 1 ಕೋಟಿ ಕಾಣಿಕೆಯನ್ನು ನೀಡಿದ್ದಾರೆ, ಈ ಕುರಿತು ದೇಗುಲದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ದುಬೈನಲ್ಲಿ ಲೆಕ್ಕ ಪರಿಶೋಧಕರಾಗಿರುವ ಎಂ ಹನುಮಂತಕುಮಾರ್ ಅವರು ಶುಕ್ರವಾರ ದೇಗುಲದಲ್ಲಿ ಪೂಜೆ ಮುಗಿದ ಬಳಿಕ ಡಿಮ್ಯಾಂಡ್ ಡ್ರಾಫ್ಟ್ ಮೂಲಕ 1 ಕೋಟಿಯನ್ನು ತಿರುಮಲ ತಿರುಪತಿ ದೇವಸ್ಥಾನ ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿಗೆ ಹಸ್ತಾಂತರಿಸಿದ್ದಾರೆ.
ಬಡವರು ಮತ್ತು ನಿರ್ಗತಿಕರಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವ ಟಿಟಿಡಿ ಕಲ್ಯಾಣ ಟ್ರಸ್ಟ್ಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹಣವನ್ನು ಬಳಸಿಕೊಳ್ಳುವಂತೆ ಅವರು ದೇವಸ್ಥಾನದ ಆಡಳಿತ ಮಂಡಳಿಗೆ ವಿನಂತಿ ಮಾಡಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…