ದುಬೈಯ ಭಕ್ತರೊಬ್ಬರು ಶುಕ್ರವಾರ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ 1 ಕೋಟಿ ಕಾಣಿಕೆಯನ್ನು ನೀಡಿದ್ದಾರೆ, ಈ ಕುರಿತು ದೇಗುಲದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ದುಬೈನಲ್ಲಿ ಲೆಕ್ಕ ಪರಿಶೋಧಕರಾಗಿರುವ ಎಂ ಹನುಮಂತಕುಮಾರ್ ಅವರು ಶುಕ್ರವಾರ ದೇಗುಲದಲ್ಲಿ ಪೂಜೆ ಮುಗಿದ ಬಳಿಕ ಡಿಮ್ಯಾಂಡ್ ಡ್ರಾಫ್ಟ್ ಮೂಲಕ 1 ಕೋಟಿಯನ್ನು ತಿರುಮಲ ತಿರುಪತಿ ದೇವಸ್ಥಾನ ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿಗೆ ಹಸ್ತಾಂತರಿಸಿದ್ದಾರೆ.
ಬಡವರು ಮತ್ತು ನಿರ್ಗತಿಕರಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವ ಟಿಟಿಡಿ ಕಲ್ಯಾಣ ಟ್ರಸ್ಟ್ಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹಣವನ್ನು ಬಳಸಿಕೊಳ್ಳುವಂತೆ ಅವರು ದೇವಸ್ಥಾನದ ಆಡಳಿತ ಮಂಡಳಿಗೆ ವಿನಂತಿ ಮಾಡಿದ್ದಾರೆ.
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…