ದುಬೈಯ ಭಕ್ತರೊಬ್ಬರು ಶುಕ್ರವಾರ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ 1 ಕೋಟಿ ಕಾಣಿಕೆಯನ್ನು ನೀಡಿದ್ದಾರೆ, ಈ ಕುರಿತು ದೇಗುಲದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ದುಬೈನಲ್ಲಿ ಲೆಕ್ಕ ಪರಿಶೋಧಕರಾಗಿರುವ ಎಂ ಹನುಮಂತಕುಮಾರ್ ಅವರು ಶುಕ್ರವಾರ ದೇಗುಲದಲ್ಲಿ ಪೂಜೆ ಮುಗಿದ ಬಳಿಕ ಡಿಮ್ಯಾಂಡ್ ಡ್ರಾಫ್ಟ್ ಮೂಲಕ 1 ಕೋಟಿಯನ್ನು ತಿರುಮಲ ತಿರುಪತಿ ದೇವಸ್ಥಾನ ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿಗೆ ಹಸ್ತಾಂತರಿಸಿದ್ದಾರೆ.
ಬಡವರು ಮತ್ತು ನಿರ್ಗತಿಕರಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವ ಟಿಟಿಡಿ ಕಲ್ಯಾಣ ಟ್ರಸ್ಟ್ಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹಣವನ್ನು ಬಳಸಿಕೊಳ್ಳುವಂತೆ ಅವರು ದೇವಸ್ಥಾನದ ಆಡಳಿತ ಮಂಡಳಿಗೆ ವಿನಂತಿ ಮಾಡಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…