ಇನ್ನು ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಸುಲಭ

November 24, 2022
9:35 PM

ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಇನ್ನು ಸುಲಭವಾಗಲಿದೆ. ಹಿರಿಯ ನಾಗರಿಕರಿಗಾಗಿಯೇ ಎರಡು ಸ್ಲಾಟ್‌ಗಳನ್ನು ಟಿಟಿಡಿ ಮೀಸಲಿಟ್ಟಿದೆ. ಪ್ರತಿ ದಿನ ಬೆಳಗ್ಗೆ 10 ಗಂಟೆ, ಮಧ್ಯಾಹ್ನ 3 ಗಂಟೆ ಸ್ಲಾಟ್‌ನಲ್ಲಿ ವಿಶೇಷವಾಗಿ ಹಿರಿಯ ನಾಗರಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.ಇದಕ್ಕಾಗಿ ವಯಸ್ಸು ನಮೂದಿಸಿರುವ ಪೋಟೋ ಇರುವ ಗುರುತಿನ ಪತ್ರ(ಆಧಾರ್‌)ವನ್ನು ಕೌಂಟರ್‌ನಲ್ಲಿ ಅವರು ತೋರಿಸಬೇಕಾಗುವುದು ಕಡ್ಡಾಯ.

Advertisement

ದರ್ಶನ ಉಚಿತವಾಗಿದೆ. ಜೊತೆಗೆ ಒಬ್ಬರಿಗೆ ಎರಡು ಲಾಡು ಪ್ರಸಾದಕ್ಕೆ 20 ರೂ. ಹಾಗೂ ಹೆಚ್ಚುವರಿ ಪ್ರತಿ ಲಾಡುಗೆ 25 ರೂ. ನೀಡಬೇಕಾಗುತ್ತದೆ. ಹಿರಿಯ ನಾಗರಿಕರಿಗಾಗಿ ವಿಶೇಷ ಪಥ ನಿರ್ಮಿಸಲಾಗಿದೆ. ಅವರು ಮೆಟ್ಟಿಲು ಹತ್ತಬೇಕಾಗಿಲ್ಲ. ದರ್ಶನದ ವೇಳೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಕಾರ್‌ ಪಾರ್ಕಿಂಗ್‌ನಿಂದ ದೇಗುಲ ಬಾಗಿಲಿಗೆ ಕರೆತರಲು ಬ್ಯಾಟರಿ ಕಾರ್‌ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರ ಸ್ಲಾಟ್‌ 30 ನಿಮಿಷಗಳು ಇದ್ದು, ಅಲ್ಲಿಯವರೆಗೆ ಇತರರ ದರ್ಶನ ಸ್ಥಗಿತಗೊಳಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror