Advertisement
ಸುದ್ದಿಗಳು

ಇನ್ನು ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಸುಲಭ

Share

ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಇನ್ನು ಸುಲಭವಾಗಲಿದೆ. ಹಿರಿಯ ನಾಗರಿಕರಿಗಾಗಿಯೇ ಎರಡು ಸ್ಲಾಟ್‌ಗಳನ್ನು ಟಿಟಿಡಿ ಮೀಸಲಿಟ್ಟಿದೆ. ಪ್ರತಿ ದಿನ ಬೆಳಗ್ಗೆ 10 ಗಂಟೆ, ಮಧ್ಯಾಹ್ನ 3 ಗಂಟೆ ಸ್ಲಾಟ್‌ನಲ್ಲಿ ವಿಶೇಷವಾಗಿ ಹಿರಿಯ ನಾಗರಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.ಇದಕ್ಕಾಗಿ ವಯಸ್ಸು ನಮೂದಿಸಿರುವ ಪೋಟೋ ಇರುವ ಗುರುತಿನ ಪತ್ರ(ಆಧಾರ್‌)ವನ್ನು ಕೌಂಟರ್‌ನಲ್ಲಿ ಅವರು ತೋರಿಸಬೇಕಾಗುವುದು ಕಡ್ಡಾಯ.

ದರ್ಶನ ಉಚಿತವಾಗಿದೆ. ಜೊತೆಗೆ ಒಬ್ಬರಿಗೆ ಎರಡು ಲಾಡು ಪ್ರಸಾದಕ್ಕೆ 20 ರೂ. ಹಾಗೂ ಹೆಚ್ಚುವರಿ ಪ್ರತಿ ಲಾಡುಗೆ 25 ರೂ. ನೀಡಬೇಕಾಗುತ್ತದೆ. ಹಿರಿಯ ನಾಗರಿಕರಿಗಾಗಿ ವಿಶೇಷ ಪಥ ನಿರ್ಮಿಸಲಾಗಿದೆ. ಅವರು ಮೆಟ್ಟಿಲು ಹತ್ತಬೇಕಾಗಿಲ್ಲ. ದರ್ಶನದ ವೇಳೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಕಾರ್‌ ಪಾರ್ಕಿಂಗ್‌ನಿಂದ ದೇಗುಲ ಬಾಗಿಲಿಗೆ ಕರೆತರಲು ಬ್ಯಾಟರಿ ಕಾರ್‌ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರ ಸ್ಲಾಟ್‌ 30 ನಿಮಿಷಗಳು ಇದ್ದು, ಅಲ್ಲಿಯವರೆಗೆ ಇತರರ ದರ್ಶನ ಸ್ಥಗಿತಗೊಳಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

6 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

14 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

15 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

15 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago