Advertisement
ರಾಜ್ಯ

ನಾಳೆಯಿಂದ ತಿರುಪತಿ ದೇವರ ದರ್ಶನಕ್ಕೆ ಟಿಕೆಟ್ ಬುಕಿಂಗ್ ಆರಂಭ |

Share

ಆಂಧ್ರಪ್ರದೇಶದ ತಿರುಪತಿ ವೆಂಕಟೇಶ್ವರ ದೇವರ ನವೆಂಬರ್‌ ತಿಂಗಳ ದರ್ಶನಕ್ಕೆ ಬುಧವಾರದಿಂದ ಬುಕಿಂಗ್‌ ಆರಂಭವಾಗಲಿದೆ. 300 ರೂ. ಕೊಟ್ಟು ವಿಶೇಷ ದರ್ಶನಕ್ಕೆ ತೆರಳಲಿಚ್ಛಿಸುವ ಭಕ್ತರು ಬೆಳಗ್ಗೆ 9 ಗಂಟೆಯಿಂದ ಟಿಕೆಟ್‌ ಬುಕ್‌ ಮಾಡಿಕೊಳ್ಳಬಹುದು. ಹಾಗೆ ಶ್ರೀವಾರಿ ಅರ್ಜಿತ ಸೇವಾ ಟಿಕೆಟ್‌ಗಳನ್ನು ಮಧ್ಯಾಹ್ನ 3 ಗಂಟೆ ನಂತರ ಬುಕ್‌ ಮಾಡಬಹುದು.

ಶ್ರೀವಾರಿ ಸೇವಾ ಎಲೆಕ್ಟ್ರಾನಿಕ್‌ ಡಿಐಪಿ ನೋಂದಣಿಯನ್ನು ಸೆ.21ರ ಬೆಳಗ್ಗೆ 10 ಗಂಟೆಯಿಂದ ಸೆ.23ರ ಬೆಳಗ್ಗೆ 10 ಗಂಟೆಯೊಳಗೆ ಮಾಡಿಕೊಳ್ಳಬಹುದು. ತಿರುಪತಿಯಲ್ಲಿ ವಸತಿ ಬುಕಿಂಗ್‌ ಮಾಡುವವರು ಸೆ.26ರ ಬೆಳಗ್ಗೆ 9 ಗಂಟೆಯಿಂದ ಬುಕಿಂಗ್‌ ಮಾಡಬಹುದು. ಜೊತೆಗೆ ಅಕ್ಟೋಬರ್‌ ತಿಂಗಳ ತಿರುಮಲ ಅಂಗಪ್ರದಕ್ಷಣಮ್‌ಗೆ ಬುಕಿಂಗ್‌ ಮಾಡುವವರು ಸೆ.22ರ ಬೆಳಗ್ಗೆ 9 ಗಂಟೆಯಿಂದ ಬುಕಿಂಗ್‌ ಮಾಡಿಕೊಳ್ಳಬಹುದು ಎಂದು ದೇವಸ್ಥಾನ ಮಂಡಳಿ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

23 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago