Advertisement
ರಾಜ್ಯ

ನಾಳೆಯಿಂದ ತಿರುಪತಿ ದೇವರ ದರ್ಶನಕ್ಕೆ ಟಿಕೆಟ್ ಬುಕಿಂಗ್ ಆರಂಭ |

Share

ಆಂಧ್ರಪ್ರದೇಶದ ತಿರುಪತಿ ವೆಂಕಟೇಶ್ವರ ದೇವರ ನವೆಂಬರ್‌ ತಿಂಗಳ ದರ್ಶನಕ್ಕೆ ಬುಧವಾರದಿಂದ ಬುಕಿಂಗ್‌ ಆರಂಭವಾಗಲಿದೆ. 300 ರೂ. ಕೊಟ್ಟು ವಿಶೇಷ ದರ್ಶನಕ್ಕೆ ತೆರಳಲಿಚ್ಛಿಸುವ ಭಕ್ತರು ಬೆಳಗ್ಗೆ 9 ಗಂಟೆಯಿಂದ ಟಿಕೆಟ್‌ ಬುಕ್‌ ಮಾಡಿಕೊಳ್ಳಬಹುದು. ಹಾಗೆ ಶ್ರೀವಾರಿ ಅರ್ಜಿತ ಸೇವಾ ಟಿಕೆಟ್‌ಗಳನ್ನು ಮಧ್ಯಾಹ್ನ 3 ಗಂಟೆ ನಂತರ ಬುಕ್‌ ಮಾಡಬಹುದು.

ಶ್ರೀವಾರಿ ಸೇವಾ ಎಲೆಕ್ಟ್ರಾನಿಕ್‌ ಡಿಐಪಿ ನೋಂದಣಿಯನ್ನು ಸೆ.21ರ ಬೆಳಗ್ಗೆ 10 ಗಂಟೆಯಿಂದ ಸೆ.23ರ ಬೆಳಗ್ಗೆ 10 ಗಂಟೆಯೊಳಗೆ ಮಾಡಿಕೊಳ್ಳಬಹುದು. ತಿರುಪತಿಯಲ್ಲಿ ವಸತಿ ಬುಕಿಂಗ್‌ ಮಾಡುವವರು ಸೆ.26ರ ಬೆಳಗ್ಗೆ 9 ಗಂಟೆಯಿಂದ ಬುಕಿಂಗ್‌ ಮಾಡಬಹುದು. ಜೊತೆಗೆ ಅಕ್ಟೋಬರ್‌ ತಿಂಗಳ ತಿರುಮಲ ಅಂಗಪ್ರದಕ್ಷಣಮ್‌ಗೆ ಬುಕಿಂಗ್‌ ಮಾಡುವವರು ಸೆ.22ರ ಬೆಳಗ್ಗೆ 9 ಗಂಟೆಯಿಂದ ಬುಕಿಂಗ್‌ ಮಾಡಿಕೊಳ್ಳಬಹುದು ಎಂದು ದೇವಸ್ಥಾನ ಮಂಡಳಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

4 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago