Misty morning at tirumala
ಜನವರಿ ತಿಂಗಳಿನಲ್ಲಿ ವೈಕುಂಠ ಏಕಾದಶಿ ಇರುವ ಹಿನ್ನಲೆಯಿಂದ ಭಕ್ತರಿಗಾಗಿ ಆನ್ಲೈನ್ ಮೂಲಕ 4.60 ಲಕ್ಷ ಟಿಕೆಟ್ಗಳನ್ನು ನೀಡಲಾಗಿದ್ದು. ಕೇವಲ 80 ನಿಮಿಷದಲ್ಲಿ ಎಲ್ಲ ಟಿಕೆಟ್ಗಳು ಖಾಲಿಯಾಗಿದೆ ಎಂದು ತಿಳಿದು ಬಂದಿದೆ.
ಟಿಕೆಟ್ ಪಡೆದಿರುವ ಭಕ್ತರು ವಿಶೇಷ ದರ್ಶನದ ಮೂಲಕ ಟಿಟಿಡಿ, ವೆಂಕಟೇಶ್ವರನ ದರ್ಶನಕ್ಕೆ ಅವಕಾಶವನ್ನು ನೀಡಿದೆ. ಮಾತ್ರವಲ್ಲದೆ ಸರ್ವದರ್ಶನಂ ಟಿಕೆಟ್ಗಳನ್ನು ಕೂಡ ಇದೇ ತಿಂಗಳ ಅಂತ್ಯದಲ್ಲಿ ಟಿಟಿಡಿ ಬಿಡುಗಡೆ ಮಾಡಲಿದೆ ಎಂದು ಮಾಹಿತಿ ತಿಳಿದು ಬಂದಿದೆ. ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಈ ವ್ಯವಸ್ಥೆಯನ್ನು ಆನ್ಲೈನ್ ಮೂಲಕ ನಿರ್ವಹಿಸಿದ್ದು, ಒಂದು ಟಿಕೆಟ್ ದರ 300 ರೂಪಾಯಿ ಇತ್ತು.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…