Misty morning at tirumala
ಜನವರಿ ತಿಂಗಳಿನಲ್ಲಿ ವೈಕುಂಠ ಏಕಾದಶಿ ಇರುವ ಹಿನ್ನಲೆಯಿಂದ ಭಕ್ತರಿಗಾಗಿ ಆನ್ಲೈನ್ ಮೂಲಕ 4.60 ಲಕ್ಷ ಟಿಕೆಟ್ಗಳನ್ನು ನೀಡಲಾಗಿದ್ದು. ಕೇವಲ 80 ನಿಮಿಷದಲ್ಲಿ ಎಲ್ಲ ಟಿಕೆಟ್ಗಳು ಖಾಲಿಯಾಗಿದೆ ಎಂದು ತಿಳಿದು ಬಂದಿದೆ.
ಟಿಕೆಟ್ ಪಡೆದಿರುವ ಭಕ್ತರು ವಿಶೇಷ ದರ್ಶನದ ಮೂಲಕ ಟಿಟಿಡಿ, ವೆಂಕಟೇಶ್ವರನ ದರ್ಶನಕ್ಕೆ ಅವಕಾಶವನ್ನು ನೀಡಿದೆ. ಮಾತ್ರವಲ್ಲದೆ ಸರ್ವದರ್ಶನಂ ಟಿಕೆಟ್ಗಳನ್ನು ಕೂಡ ಇದೇ ತಿಂಗಳ ಅಂತ್ಯದಲ್ಲಿ ಟಿಟಿಡಿ ಬಿಡುಗಡೆ ಮಾಡಲಿದೆ ಎಂದು ಮಾಹಿತಿ ತಿಳಿದು ಬಂದಿದೆ. ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಈ ವ್ಯವಸ್ಥೆಯನ್ನು ಆನ್ಲೈನ್ ಮೂಲಕ ನಿರ್ವಹಿಸಿದ್ದು, ಒಂದು ಟಿಕೆಟ್ ದರ 300 ರೂಪಾಯಿ ಇತ್ತು.
ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…
ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…