Misty morning at tirumala
ಜನವರಿ ತಿಂಗಳಿನಲ್ಲಿ ವೈಕುಂಠ ಏಕಾದಶಿ ಇರುವ ಹಿನ್ನಲೆಯಿಂದ ಭಕ್ತರಿಗಾಗಿ ಆನ್ಲೈನ್ ಮೂಲಕ 4.60 ಲಕ್ಷ ಟಿಕೆಟ್ಗಳನ್ನು ನೀಡಲಾಗಿದ್ದು. ಕೇವಲ 80 ನಿಮಿಷದಲ್ಲಿ ಎಲ್ಲ ಟಿಕೆಟ್ಗಳು ಖಾಲಿಯಾಗಿದೆ ಎಂದು ತಿಳಿದು ಬಂದಿದೆ.
ಟಿಕೆಟ್ ಪಡೆದಿರುವ ಭಕ್ತರು ವಿಶೇಷ ದರ್ಶನದ ಮೂಲಕ ಟಿಟಿಡಿ, ವೆಂಕಟೇಶ್ವರನ ದರ್ಶನಕ್ಕೆ ಅವಕಾಶವನ್ನು ನೀಡಿದೆ. ಮಾತ್ರವಲ್ಲದೆ ಸರ್ವದರ್ಶನಂ ಟಿಕೆಟ್ಗಳನ್ನು ಕೂಡ ಇದೇ ತಿಂಗಳ ಅಂತ್ಯದಲ್ಲಿ ಟಿಟಿಡಿ ಬಿಡುಗಡೆ ಮಾಡಲಿದೆ ಎಂದು ಮಾಹಿತಿ ತಿಳಿದು ಬಂದಿದೆ. ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಈ ವ್ಯವಸ್ಥೆಯನ್ನು ಆನ್ಲೈನ್ ಮೂಲಕ ನಿರ್ವಹಿಸಿದ್ದು, ಒಂದು ಟಿಕೆಟ್ ದರ 300 ರೂಪಾಯಿ ಇತ್ತು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…