Misty morning at tirumala
ಜನವರಿ ತಿಂಗಳಿನಲ್ಲಿ ವೈಕುಂಠ ಏಕಾದಶಿ ಇರುವ ಹಿನ್ನಲೆಯಿಂದ ಭಕ್ತರಿಗಾಗಿ ಆನ್ಲೈನ್ ಮೂಲಕ 4.60 ಲಕ್ಷ ಟಿಕೆಟ್ಗಳನ್ನು ನೀಡಲಾಗಿದ್ದು. ಕೇವಲ 80 ನಿಮಿಷದಲ್ಲಿ ಎಲ್ಲ ಟಿಕೆಟ್ಗಳು ಖಾಲಿಯಾಗಿದೆ ಎಂದು ತಿಳಿದು ಬಂದಿದೆ.
ಟಿಕೆಟ್ ಪಡೆದಿರುವ ಭಕ್ತರು ವಿಶೇಷ ದರ್ಶನದ ಮೂಲಕ ಟಿಟಿಡಿ, ವೆಂಕಟೇಶ್ವರನ ದರ್ಶನಕ್ಕೆ ಅವಕಾಶವನ್ನು ನೀಡಿದೆ. ಮಾತ್ರವಲ್ಲದೆ ಸರ್ವದರ್ಶನಂ ಟಿಕೆಟ್ಗಳನ್ನು ಕೂಡ ಇದೇ ತಿಂಗಳ ಅಂತ್ಯದಲ್ಲಿ ಟಿಟಿಡಿ ಬಿಡುಗಡೆ ಮಾಡಲಿದೆ ಎಂದು ಮಾಹಿತಿ ತಿಳಿದು ಬಂದಿದೆ. ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಈ ವ್ಯವಸ್ಥೆಯನ್ನು ಆನ್ಲೈನ್ ಮೂಲಕ ನಿರ್ವಹಿಸಿದ್ದು, ಒಂದು ಟಿಕೆಟ್ ದರ 300 ರೂಪಾಯಿ ಇತ್ತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…