Advertisement
ಸುದ್ದಿಗಳು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆಆನ್‌ಲೈನ್ ಸ್ಪೆಷಲ್ ಟಿಕೆಟ್ | 80 ನಿಮಿಷಗಳಲ್ಲಿ 4.60 ಲಕ್ಷ ಟಿಕೆಟ್ ಖಾಲಿ |

Share

ಜನವರಿ ತಿಂಗಳಿನಲ್ಲಿ ವೈಕುಂಠ ಏಕಾದಶಿ ಇರುವ ಹಿನ್ನಲೆಯಿಂದ ಭಕ್ತರಿಗಾಗಿ ಆನ್‌ಲೈನ್ ಮೂಲಕ 4.60 ಲಕ್ಷ ಟಿಕೆಟ್‌ಗಳನ್ನು ನೀಡಲಾಗಿದ್ದು. ಕೇವಲ 80 ನಿಮಿಷದಲ್ಲಿ ಎಲ್ಲ ಟಿಕೆಟ್‌ಗಳು ಖಾಲಿಯಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement

ಟಿಕೆಟ್ ಪಡೆದಿರುವ ಭಕ್ತರು ವಿಶೇಷ ದರ್ಶನದ ಮೂಲಕ ಟಿಟಿಡಿ, ವೆಂಕಟೇಶ್ವರನ ದರ್ಶನಕ್ಕೆ ಅವಕಾಶವನ್ನು ನೀಡಿದೆ. ಮಾತ್ರವಲ್ಲದೆ ಸರ್ವದರ್ಶನಂ ಟಿಕೆಟ್‌ಗಳನ್ನು ಕೂಡ ಇದೇ ತಿಂಗಳ ಅಂತ್ಯದಲ್ಲಿ ಟಿಟಿಡಿ ಬಿಡುಗಡೆ ಮಾಡಲಿದೆ ಎಂದು ಮಾಹಿತಿ ತಿಳಿದು ಬಂದಿದೆ. ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಈ ವ್ಯವಸ್ಥೆಯನ್ನು ಆನ್‌ಲೈನ್ ಮೂಲಕ ನಿರ್ವಹಿಸಿದ್ದು, ಒಂದು ಟಿಕೆಟ್ ದರ 300 ರೂಪಾಯಿ ಇತ್ತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

45 mins ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

1 hour ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

5 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago