Advertisement
ವೆದರ್ ಮಿರರ್

ಹವಾಮಾನ ವರದಿ | ಕರಾವಳಿಗೆ ಹೀಟ್‌ವೇವ್ ಎಚ್ಚರಿಕೆ‌ | ವಾತಾವರಣದ ಉಷ್ಣತೆ ಎಷ್ಟು ಏರಿಕೆಯಾಗುವ ಸಾಧ್ಯತೆ ಇದೆ ? |

Share

ಹವಾಮಾನ ಬದಲಾವಣೆಯಾಗುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದ್ದು ಮುಂದಿನ ಒಂದೆರಡು ದಿನಗಳಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement
Advertisement

ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಕಾರಣದಿಂದ  48 ಗೆಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿದೆ ಎಂದು ಇಲಾಖೆ ಎಚ್ಚರಿಸಿದೆ.

Advertisement

ಕರ್ನಾಟಕದಲ್ಲಿ ದಿನೇ ದಿನೇ ಬಿಸಿಲಿನ ಕಾವು ಹೆಚ್ಚುತ್ತಿದೆ. ಈ ಬಾರಿ ಅತ್ಯಧಿಕ ಉ‍ಷ್ಣಾಂಶದ ದಾಖಲಾಗುವ ಬಗ್ಗೆ ಮುನ್ಸೂಚನೆಯನ್ನು  ಭಾರತೀಯ ಹವಾಮಾನ ಇಲಾಖೆ  ನೀಡಿದೆ. ಮಾರ್ಚ್, ಏಪ್ರೀಲ್ ಹಾಗೂ ಮೇ ಈ ಮೂರು ತಿಂಗಳಲ್ಲಿ ಸಾಮಾನ್ಯವಾಗಿ ಬೇಸಿಗೆ ಕಾಲವಾಗಿದೆ. ಈ ಭಾರಿ ಅತ್ಯಧಿಕ ಬಿಸಿಲಾಗಲಿದೆ.  ಕಳೆದ ಫೆಬ್ರವರಿಯಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಬಿಸಿಲು ಕ್ರಮೇಣ ಏರತೊಡಗಿತು. ಆದರೆ ದಕ್ಷಿಣ ಒಳನಾಡಿನಲ್ಲಿ ಅಷ್ಟಾಗಿ ಹೆಚ್ಚಾಗಿರಲಿಲ್ಲ. ಆದರೆ ಮುಂದಿನ 90 ದಿನ ಕರ್ನಾಟಕ ಅತ್ಯಧಿಕ ಬಿಸಲಿಗೆ ಸಾಕ್ಷಿಯಾಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನ ಮತ್ತು ಹವಾಮಾನ ತಜ್ಞ ಡಾ.ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಹವಾಮಾನ ಇಲಾಖೆಯ ಮಾಹಿತಿಗೆ ಪೂರಕವಾಗಿ ಈಗ ಕರಾವಳಿ ಭಾಗಗಳಲ್ಲಿ ಬೆಳಗಿನ ವೇಳೆ ಚಳಿಯ ವಾತಾವರಣ ಇದ್ದು, ಆ ಬಳಿಕ ಉಷ್ಣತೆ ಏರ ತೊಡಗುತ್ತದೆ. ಮಧ್ಯಾಹ್ನ ವಿಪರೀತವಾದ ಬಿಸಿಲು ಹಾಗೂ ಉಷ್ಣತೆ ಕಂಡುಬರುತ್ತಿದೆ. ಹೀಗಾಗಿ ಈ ಬಾರಿ ಮಳೆ ಸಾಧ್ಯತೆ ಕಡಿಮೆ ಇದ್ದು ಬಿಸಿಲಿನ ಝಳ ಹೆಚ್ಚಾಗುತ್ತಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

1 hour ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

2 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

2 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

3 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

3 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

6 hours ago