ಕೇಂದ್ರ ಸರ್ಕಾರದ ದಾಳಿಂಬೆ ಕ್ಲಸ್ಟರ್ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಮುಂದಿನ ಐದು ವರ್ಷಗಳಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಮತ್ತು ಕೂಡ್ಲಿಗಿ ತಾಲೂಕುಗಳಲ್ಲಿ 3 ಸಾವಿರ ಎಕರೆ ಪ್ರದೇಶದಲ್ಲಿ ದಾಳಿಂಬೆಯನ್ನು ಬೆಳೆಯುವ ಗುರಿ ಹೊಂದಲಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಪಿ.ಜಿ ಚಿದಾನಂದಪ್ಪ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ವಿವಿಧ ತೋಟಗಾರಿಕಾ ಬೆಳೆಗಳಿಗಾಗಿ 12 ಕ್ಲಸ್ಟರ್ ಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುತ್ತಿದ್ದು, ಕರ್ನಾಟಕದಲ್ಲಿ ತುಮಕೂರು ಚಿತ್ರದುರ್ಗ ವಿಜಯನಗರ ಜಿಲ್ಲೆಗಳ ಒಟ್ಟು ಒಂಬತ್ತು ತಾಲೂಕುಗಳನ್ನು ಈ ಯೋಜನೆಗಾಗಿ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…