ರೈತರ ಸಾಮಾಜಿಕ ಸ್ಥಿತಿಗತಿ ಸುಧಾರಣೆಗೆ ನಾಗಾಲ್ಯಾಂಡ್‌ನಲ್ಲಿ ಅಡಿಕೆ ಗಿಡ ವಿತರಣೆ…! |

September 4, 2023
10:33 AM
ಅಡಿಕೆ ಬೆಳೆ ವಿಸ್ತರಣೆಯ ಆತಂಕದ ನಡುವೆ ಕೂಡಾ ನಾಗಾಲ್ಯಾಂಡ್‌ ಅಂತಹ ಪ್ರದೇಶದಲ್ಲಿಯೂ ಅಡಿಕೆ ಬೆಳೆ ವಿಸ್ತರಣೆಗೆ ಇಲಾಖೆಗಳು ರೈತರ ಆರ್ಥಿಕ ಸ್ಥಿತಿಗತಿ ಸುಧಾರಣೆಗೆಂದು ಅಡಿಕೆ ಬೆಳೆಗೆ ಪ್ರೋತ್ಸಾಹ ನೀಡುತ್ತಿದೆ.

ಕೃಷಿ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ಸುಧಾರಣೆಯ ಉದ್ದೇಶದಿಂದ  ನಾಗಾಲ್ಯಾಂಡ್‌ ಲೋಟ್ಸು ಗ್ರಾಮದಲ್ಲಿ ಅಡಿಕೆ ಗಿಡಗಳನ್ನು ವಿತರಿಸಲಾಗಿದೆ. ಕೃಷಿ ವಿಜ್ಞಾನ ಕೇಂದ್ರ , ನಾಗಾಲ್ಯಾಂಡ್ ವಿಶ್ವವಿದ್ಯಾನಿಲಯ ಈ ಕಾರ್ಯಕ್ರಮ ಆಯೋಜನೆ ಮಾಡಿತ್ತು.

Advertisement
Advertisement

ರೈತ ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ನಡೆಸಲಾಯಿತು.
ಇದೇ ವೇಳೆ ರೈತರಿಗೆ ಕೋಳಿ ಉತ್ಪಾದನೆ ಮತ್ತು ನಿರ್ವಹಣೆಯ ಕುರಿತು  ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಮಾಹಿತಿ ನೀಡಿದರು. ಮುಖ್ಯ ತಾಂತ್ರಿಕ ಅಧಿಕಾರಿ ಅವರಿಂದ ಅಡಿಕೆ ಮತ್ತು ಇತರ ಪ್ರಮುಖ ಬೆಳೆಗಳನ್ನು ಬಾಧಿಸುವ ವಿವಿಧ ರೀತಿಯ ಕೀಟಗಳು, ಅಡಿಕೆ ಕೃಷಿ ಮತ್ತು ನಿರ್ವಹಣೆ ಕುರಿತು ರೈತರಿಗೆ ತರಬೇತಿ ನೀಡಲಾಯಿತು. ಒಟ್ಟು 140  ರೈತರಿಗೆ  ಅಡಿಕೆ ಗಿಡ ವಿತರಿಸಲಾಗಿದೆ.

Advertisement

ಅಡಿಕೆ ಬೆಳೆ ವಿಸ್ತರಣೆಯ ಆತಂಕದ ನಡುವೆ ಕೂಡಾ ನಾಗಾಲ್ಯಾಂಡ್‌ ಅಂತಹ ಪ್ರದೇಶದಲ್ಲಿಯೂ ಅಡಿಕೆ ಬೆಳೆ ವಿಸ್ತರಣೆಗೆ ಇಲಾಖೆಗಳು ರೈತರ ಆರ್ಥಿಕ ಸ್ಥಿತಿಗತಿ ಸುಧಾರಣೆಗೆಂದು ಅಡಿಕೆ ಬೆಳೆಗೆ ಪ್ರೋತ್ಸಾಹ ನೀಡುತ್ತಿರುವುದು ಕುತೂಹಲ ಮೂಡಿಸಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror