Advertisement
Opinion

ಇಂದು ರೈತ ದಿನಾಚರಣೆ | ನಾವು ರೈತರು ನಮಗೆ “ನಾವೇ” ಶುಭಾಶಯ ಕೋರಿಕೊಳ್ಳಬೇಕಾಗಿದೆ…!

Share

ಇವತ್ತು ರೈತರ ದಿನಾಚರಣೆ(Farmers day) ಅಂತೆ. ಕೃಷಿ ಗುಂಪುಗಳಲ್ಲಿ ಇತರೆ ಜಾಲತಾಣದಲ್ಲಿ(Social Media)”ರೆಡಿಮೇಡ್”(Ready-made) ಶುಭಾಶಯಗಳ(greetings) ಹಂಚಿಕೆಯಾಗುತ್ತಿದೆ. ದುರಂತ(tragedy) ಎಂದರೆ ಬೇರೆಲ್ಲಾ ದಿನಾಚರಣೆಗಳನ್ನು ಆಚರಿಸಲು(celebration ) ಸಮಾಜಕ್ಕೆ(Social) ಮತ್ತು ನಮ್ಮ ರಾಜಕೀಯ ವ್ಯವಸ್ಥೆಗಿರುವ(Political system) ಖುಷಿ “ರೈತ ದಿನಾಚರಣೆ” ಆಚರಣೆಗಿಲ್ಲ..!? ನಾವು ರೈತರು(Farmers) ನಮಗೆ “ನಾವೇ” ಶುಭಾಶಯಗಳನ್ನ‌” ಕೋರಿಕೊಳ್ಳಬೇಕಾಗಿದೆ”…

ಬದಲಾದ ಋತುಮಾನ, ಯಾವುದೇ ಔಷಧಕ್ಕೂ ಬಗ್ಗದ ಕೃಷಿ ರೋಗಗಳು, ಉತ್ಪಾದನಾ ವೆಚ್ಚಕ್ಕೂ ಮಾರುಕಟ್ಟೆ ಬೆಲೆಗೂ ತಾಳೆಯಾಗದ ಕೃಷಿ ಉತ್ಪನ್ನದ ಬೆಲೆಗಳೂ, ಕೃಷಿ ಬದುಕನ್ನ ಮಾಡಲು ಬರದ ಮೂರು ನಾಲ್ಕನೇ ತಲೆಮಾರಿನ ಪೀಳಿಗೆ… ಕೃಷಿಯಲ್ಲೀಗ ವೃದ್ದ ಕೃಷಿಕರು ಮತ್ತು ಕೂಲಿ ಕಾರ್ಮಿಕರು… ಸರ್ಕಸ್ ಕಂಪೆನಿಯವರು ಊರ ಬಯಲಿನಲ್ಲಿ ಪ್ರದರ್ಶನ ಹಾಕಿ ಒಂದು ದಿನ ಪ್ರದರ್ಶನ ‌ಮುಗಿಸಿ ಟೆಂಟು ಕಿತ್ತು ತಮ್ಮ ಸಾಮಾನು ಸರಂಜಾಮಿನ ಸಹಿತ ಇನ್ನೊಂದು ಊರಿಗೆ ಹೋಗುವಂತೆ ಕೃಷಿ ಬದುಕೂ ಟೆಂಟ್ ಕಿತ್ತು ಇನ್ನೊಂದು ಬದುಕಿನತ್ತ ಹೋಗುವ ಬದಲಾವಣೆ ಆಗುವ “ಆಟ” ದಂತೆ ಎನಿಸುತ್ತಿದೆ.

ಈ ಅಸ್ಥಿರ ಅಭದ್ರ ಯಾರಿಗೂ ಬೇಡವಾದ ಅನ್ನ ಆಹಾರ ಕೊಡುವ ರಂಗದ ” ಕಿಸಾನ”ರಿಗೆ ಶುಭಾಶಯ ಹೇಳುವುದೋ  “ಶುಭ ವಿದಾಯ” ಹೇಳುವುದೋ ಅರಿವಾಗದಾಗಿದೆ..‌‌.!! ಸದ್ಯಕ್ಕೆ ನಮಗೆ ನಾವೇ ಜಯ್ ಎನ್ನೋಣ…. “ಜಯ್ ಕಿಸಾನ್ “… ರೈತ ಬಂಧುಗಳೇ ಪರಸ್ಪರ ಶುಭಾಶಯಗಳು…

Today is Farmers Day. “Ready-made” greetings are being shared among farming groups and other websites. The tragedy is that there is no celebration of “Farmer’s Day” for the society and our political system to celebrate all the other days..!? We farmers have to “wish” for “ourselves”…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 minute ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

10 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

11 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

15 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

24 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago