Advertisement
Opinion

ಇಂದು ರೈತ ದಿನಾಚರಣೆ | ನಾವು ರೈತರು ನಮಗೆ “ನಾವೇ” ಶುಭಾಶಯ ಕೋರಿಕೊಳ್ಳಬೇಕಾಗಿದೆ…!

Share

ಇವತ್ತು ರೈತರ ದಿನಾಚರಣೆ(Farmers day) ಅಂತೆ. ಕೃಷಿ ಗುಂಪುಗಳಲ್ಲಿ ಇತರೆ ಜಾಲತಾಣದಲ್ಲಿ(Social Media)”ರೆಡಿಮೇಡ್”(Ready-made) ಶುಭಾಶಯಗಳ(greetings) ಹಂಚಿಕೆಯಾಗುತ್ತಿದೆ. ದುರಂತ(tragedy) ಎಂದರೆ ಬೇರೆಲ್ಲಾ ದಿನಾಚರಣೆಗಳನ್ನು ಆಚರಿಸಲು(celebration ) ಸಮಾಜಕ್ಕೆ(Social) ಮತ್ತು ನಮ್ಮ ರಾಜಕೀಯ ವ್ಯವಸ್ಥೆಗಿರುವ(Political system) ಖುಷಿ “ರೈತ ದಿನಾಚರಣೆ” ಆಚರಣೆಗಿಲ್ಲ..!? ನಾವು ರೈತರು(Farmers) ನಮಗೆ “ನಾವೇ” ಶುಭಾಶಯಗಳನ್ನ‌” ಕೋರಿಕೊಳ್ಳಬೇಕಾಗಿದೆ”…

ಬದಲಾದ ಋತುಮಾನ, ಯಾವುದೇ ಔಷಧಕ್ಕೂ ಬಗ್ಗದ ಕೃಷಿ ರೋಗಗಳು, ಉತ್ಪಾದನಾ ವೆಚ್ಚಕ್ಕೂ ಮಾರುಕಟ್ಟೆ ಬೆಲೆಗೂ ತಾಳೆಯಾಗದ ಕೃಷಿ ಉತ್ಪನ್ನದ ಬೆಲೆಗಳೂ, ಕೃಷಿ ಬದುಕನ್ನ ಮಾಡಲು ಬರದ ಮೂರು ನಾಲ್ಕನೇ ತಲೆಮಾರಿನ ಪೀಳಿಗೆ… ಕೃಷಿಯಲ್ಲೀಗ ವೃದ್ದ ಕೃಷಿಕರು ಮತ್ತು ಕೂಲಿ ಕಾರ್ಮಿಕರು… ಸರ್ಕಸ್ ಕಂಪೆನಿಯವರು ಊರ ಬಯಲಿನಲ್ಲಿ ಪ್ರದರ್ಶನ ಹಾಕಿ ಒಂದು ದಿನ ಪ್ರದರ್ಶನ ‌ಮುಗಿಸಿ ಟೆಂಟು ಕಿತ್ತು ತಮ್ಮ ಸಾಮಾನು ಸರಂಜಾಮಿನ ಸಹಿತ ಇನ್ನೊಂದು ಊರಿಗೆ ಹೋಗುವಂತೆ ಕೃಷಿ ಬದುಕೂ ಟೆಂಟ್ ಕಿತ್ತು ಇನ್ನೊಂದು ಬದುಕಿನತ್ತ ಹೋಗುವ ಬದಲಾವಣೆ ಆಗುವ “ಆಟ” ದಂತೆ ಎನಿಸುತ್ತಿದೆ.

ಈ ಅಸ್ಥಿರ ಅಭದ್ರ ಯಾರಿಗೂ ಬೇಡವಾದ ಅನ್ನ ಆಹಾರ ಕೊಡುವ ರಂಗದ ” ಕಿಸಾನ”ರಿಗೆ ಶುಭಾಶಯ ಹೇಳುವುದೋ  “ಶುಭ ವಿದಾಯ” ಹೇಳುವುದೋ ಅರಿವಾಗದಾಗಿದೆ..‌‌.!! ಸದ್ಯಕ್ಕೆ ನಮಗೆ ನಾವೇ ಜಯ್ ಎನ್ನೋಣ…. “ಜಯ್ ಕಿಸಾನ್ “… ರೈತ ಬಂಧುಗಳೇ ಪರಸ್ಪರ ಶುಭಾಶಯಗಳು…

Today is Farmers Day. “Ready-made” greetings are being shared among farming groups and other websites. The tragedy is that there is no celebration of “Farmer’s Day” for the society and our political system to celebrate all the other days..!? We farmers have to “wish” for “ourselves”…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

1 hour ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

2 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

10 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

12 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

17 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

17 hours ago