Advertisement
Opinion

ಇಂದು ರೈತ ದಿನಾಚರಣೆ | ನಾವು ರೈತರು ನಮಗೆ “ನಾವೇ” ಶುಭಾಶಯ ಕೋರಿಕೊಳ್ಳಬೇಕಾಗಿದೆ…!

Share

ಇವತ್ತು ರೈತರ ದಿನಾಚರಣೆ(Farmers day) ಅಂತೆ. ಕೃಷಿ ಗುಂಪುಗಳಲ್ಲಿ ಇತರೆ ಜಾಲತಾಣದಲ್ಲಿ(Social Media)”ರೆಡಿಮೇಡ್”(Ready-made) ಶುಭಾಶಯಗಳ(greetings) ಹಂಚಿಕೆಯಾಗುತ್ತಿದೆ. ದುರಂತ(tragedy) ಎಂದರೆ ಬೇರೆಲ್ಲಾ ದಿನಾಚರಣೆಗಳನ್ನು ಆಚರಿಸಲು(celebration ) ಸಮಾಜಕ್ಕೆ(Social) ಮತ್ತು ನಮ್ಮ ರಾಜಕೀಯ ವ್ಯವಸ್ಥೆಗಿರುವ(Political system) ಖುಷಿ “ರೈತ ದಿನಾಚರಣೆ” ಆಚರಣೆಗಿಲ್ಲ..!? ನಾವು ರೈತರು(Farmers) ನಮಗೆ “ನಾವೇ” ಶುಭಾಶಯಗಳನ್ನ‌” ಕೋರಿಕೊಳ್ಳಬೇಕಾಗಿದೆ”…

ಬದಲಾದ ಋತುಮಾನ, ಯಾವುದೇ ಔಷಧಕ್ಕೂ ಬಗ್ಗದ ಕೃಷಿ ರೋಗಗಳು, ಉತ್ಪಾದನಾ ವೆಚ್ಚಕ್ಕೂ ಮಾರುಕಟ್ಟೆ ಬೆಲೆಗೂ ತಾಳೆಯಾಗದ ಕೃಷಿ ಉತ್ಪನ್ನದ ಬೆಲೆಗಳೂ, ಕೃಷಿ ಬದುಕನ್ನ ಮಾಡಲು ಬರದ ಮೂರು ನಾಲ್ಕನೇ ತಲೆಮಾರಿನ ಪೀಳಿಗೆ… ಕೃಷಿಯಲ್ಲೀಗ ವೃದ್ದ ಕೃಷಿಕರು ಮತ್ತು ಕೂಲಿ ಕಾರ್ಮಿಕರು… ಸರ್ಕಸ್ ಕಂಪೆನಿಯವರು ಊರ ಬಯಲಿನಲ್ಲಿ ಪ್ರದರ್ಶನ ಹಾಕಿ ಒಂದು ದಿನ ಪ್ರದರ್ಶನ ‌ಮುಗಿಸಿ ಟೆಂಟು ಕಿತ್ತು ತಮ್ಮ ಸಾಮಾನು ಸರಂಜಾಮಿನ ಸಹಿತ ಇನ್ನೊಂದು ಊರಿಗೆ ಹೋಗುವಂತೆ ಕೃಷಿ ಬದುಕೂ ಟೆಂಟ್ ಕಿತ್ತು ಇನ್ನೊಂದು ಬದುಕಿನತ್ತ ಹೋಗುವ ಬದಲಾವಣೆ ಆಗುವ “ಆಟ” ದಂತೆ ಎನಿಸುತ್ತಿದೆ.

ಈ ಅಸ್ಥಿರ ಅಭದ್ರ ಯಾರಿಗೂ ಬೇಡವಾದ ಅನ್ನ ಆಹಾರ ಕೊಡುವ ರಂಗದ ” ಕಿಸಾನ”ರಿಗೆ ಶುಭಾಶಯ ಹೇಳುವುದೋ  “ಶುಭ ವಿದಾಯ” ಹೇಳುವುದೋ ಅರಿವಾಗದಾಗಿದೆ..‌‌.!! ಸದ್ಯಕ್ಕೆ ನಮಗೆ ನಾವೇ ಜಯ್ ಎನ್ನೋಣ…. “ಜಯ್ ಕಿಸಾನ್ “… ರೈತ ಬಂಧುಗಳೇ ಪರಸ್ಪರ ಶುಭಾಶಯಗಳು…

Today is Farmers Day. “Ready-made” greetings are being shared among farming groups and other websites. The tragedy is that there is no celebration of “Farmer’s Day” for the society and our political system to celebrate all the other days..!? We farmers have to “wish” for “ourselves”…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

4 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

12 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

18 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

19 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago