ರಾಜ್ಯದ ಇಂದಿನ ಹವಾಮಾನ ಹೇಗಿದೆ…?

February 22, 2023
1:23 PM

ರಾಜ್ಯಾದ್ಯಂತ ಇಂದು ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವ ಬಗ್ಗೆ ವರದಿ ಆಗಿಲ್ಲ. ಗರಿಷ್ಠ ಉಷ್ಣಾಂಶವು ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11.6ಡಿಗ್ರಿ ಸೆಲ್ಸಿಯಸ್‌ ಬಾಗಲಕೋಟೆಯಲ್ಲಿ ದಾಖಲಾಗಿದೆ.

Advertisement

ಮುಂದಿನ 48ಗಂಟೆಗಳ ಅವಧಿಯಲ್ಲಿಯೂ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಲಿದೆ. ಉಳಿದಂತೆ ಯಾವುದೇ ಭಾಗದಲ್ಲಿ ಮಳೆ ಆಗುವ ಸಾಧ್ಯತೆಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror