ರಾಜ್ಯಾದ್ಯಂತ ಇಂದು ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವ ಬಗ್ಗೆ ವರದಿ ಆಗಿಲ್ಲ. ಗರಿಷ್ಠ ಉಷ್ಣಾಂಶವು ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.
ಇನ್ನು ಮುಂದಿನ 24 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11.6ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ.
ಮುಂದಿನ 48ಗಂಟೆಗಳ ಅವಧಿಯಲ್ಲಿಯೂ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಉಳಿದಂತೆ ಯಾವುದೇ ಭಾಗದಲ್ಲಿ ಮಳೆ ಆಗುವ ಸಾಧ್ಯತೆಗಳಿಲ್ಲ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…