ರಾಜ್ಯಾದ್ಯಂತ ಇಂದು ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವ ಬಗ್ಗೆ ವರದಿ ಆಗಿಲ್ಲ. ಗರಿಷ್ಠ ಉಷ್ಣಾಂಶವು ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.
ಇನ್ನು ಮುಂದಿನ 24 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11.6ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ.
ಮುಂದಿನ 48ಗಂಟೆಗಳ ಅವಧಿಯಲ್ಲಿಯೂ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಉಳಿದಂತೆ ಯಾವುದೇ ಭಾಗದಲ್ಲಿ ಮಳೆ ಆಗುವ ಸಾಧ್ಯತೆಗಳಿಲ್ಲ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…