ಸುದ್ದಿಗಳು

SSLC ವಿದ್ಯಾರ್ಥಿಗಳ ಸಹಾಯಕ್ಕಾಗಿ ಟೋಲ್ ಫ್ರೀ ಸಂಖ್ಯೆ ಬಿಡುಗಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

SSLC ವಿದ್ಯಾರ್ಥಿಗಳ ಪರೀಕ್ಷೆಗೆ ಸಂಬಂಧಿಸಿದ ಗೊಂದಲ, ಸಮಸ್ಯೆ ಗಳ ಕುರಿತು ಮಾತನಾಡಿ ಬಗೆಹರಿಸಿಕೊಳ್ಳಲು ಸಹಾಯವಾಗುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಹಾಯವಾಣಿಯನ್ನು ಆರಂಭಿಸಿದೆ.

Advertisement
Advertisement

ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೇ ಪರೀಕ್ಷೆ ಸುಗಮವಾಗಿ ನಡೆಯೋದಕ್ಕಾಗಿ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1800 425 0255 ಕ್ಕೆ ಕರೆಮಾಡಿ ಮಾತನಾಡಬಹುದು. ವಿದ್ಯಾರ್ಥಿಗಳು ಪ್ರವೇಶ ಪತ್ರ, ಪರೀಕ್ಷೆ ಗೊಂದಲಗಳು ಸೇರಿದಂತೆ ಹಲವು ಪ್ರಶ್ನೆಗಳಿಗೆ ಈ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ ಗೆ ಕರೆ ಮಾಡಬಹುದು. ಈ ಸಹಾಯವಾಣಿ ಸಂಖ್ಯೆ ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಆರಂಭಗೊಂಡು, ರಾತ್ರಿ 8 ಗಂಟೆಯವರೆಗೆ ಚಾಲನೆಯಲ್ಲಿ ಇರಲಿದೆ. ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಭ್ಯವಿರಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್

ದಿಶಾಂತ್‌ ಕೆ ಎಸ್‌, 4 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ

ಪ್ರಣಮ್ಯ ಡಿ, 5 ನೇ ತರಗತಿ, ಕೊಡಿಯಾಲಬೈಲು, ಬೆಳ್ತಂಗಡಿ |- ದ ರೂರಲ್‌…

5 hours ago

ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ

ರಾಜ್ಯದಲ್ಲಿನ ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ…

5 hours ago

ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ

ರಾಜ್ಯದ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ-ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ…

5 hours ago

ಕೋಲಾರದಲ್ಲಿ ರೈತರಿಗೆ ವರದಾನವಾದ ತೋಟಗಾರಿಕಾ ಯೋಜನೆ | ಪಾಲಿ ಹೌಸ್‌ ಮೂಲಕ ವಿವಿಧ ಬೆಳೆ |

ಕೇಂದ್ರ ಪುರಸ್ಕೃತ ಪ್ರಮುಖ ಯೋಜನೆಗಳಲ್ಲಿ ಒಂದಾದ, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಬರ ಪೀಡಿತ…

5 hours ago

ದಾವಣಗೆರೆ ಜಿಲ್ಲೆಯಲ್ಲಿ ಡಿಜಿಟಲ್ ಲೈಬ್ರರಿ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲ |

ದಾವಣಗೆರೆ ಜಿಲ್ಲೆಯ 216 ಗ್ರಾಮ ಪಂಚಾಯತಿಗಳಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಡಿಜಿಟಲ್…

5 hours ago